ಸಚಿವ ಸ್ಥಾನ ಸಿಗದಿರುವ ಶಾಸಕರಿಂದ ಯಡಿಯೂರಪ್ಪಗೆ ನೆಮ್ಮದಿ ಕೆಡಿಸಿದ್ಯಾ ?

Date:

ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿಯ ಹಲವು ಹಿರಿಯ ಶಾಸಕರುಗಳು ಗೈರು ಹಾಜರಾಗಿದ್ದು, ಇದರ ಜೊತೆಗೆ ಬಾಲಚಂದ್ರ ಜಾರಕಿಹೊಳಿಯವರ ನಿವಾಸದಲ್ಲಿ ಕೆಲ ಶಾಸಕರುಗಳು ಸಭೆ ನಡೆಸಿರುವುದು ಮುಖ್ಯಮಂತ್ರಿ ಯಡಿಯೂರಪ್ಪನವರ ನೆಮ್ಮದಿ ಕೆಡಿಸಿದೆ ಎನ್ನಲಾಗುತಿದೆ.

ಹೀಗಾಗಿಯೇ ಸಭೆಯ ಮಾಹಿತಿ ತಿಳಿಯುತ್ತಿದ್ದಂತೆ ಬಾಲಚಂದ್ರ ಜಾರಕಿಹೊಳಿ ಅವರಿಗೆ ಕರೆ ಮಾಡಿ ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದ ಯಡಿಯೂರಪ್ಪನವರು ಸಮಾಧಾನಪಡಿಸಲು ಯತ್ನಿಸಿದರೂ ಅದಕ್ಕೆ ಬಾಲಚಂದ್ರ ಜಾರಕಿಹೊಳಿ ಜಗ್ಗಿಲ್ಲವೆಂದು ಹೇಳಲಾಗಿದೆ. ಮೇಲ್ನೋಟಕ್ಕೆ ಸಮಾಧಾನದ ಮಾತನಾಡುತ್ತಿದ್ದರೂ ಬಾಲಚಂದ್ರ ಜಾರಕಿಹೊಳಿ, ಒಳಗೊಳಗೆ ಕುದಿಯುತ್ತಿದ್ದಾರೆಂದು ಹೇಳಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...