ಸಚಿವ U T ಖಾದರ್ ಮಾಡಿದ ಕೆಲಸ ನೋಡಿ ಎಲ್ಲರಲ್ಲೂ ಅಚ್ಚರಿ..!

Date:

ಕಡಲ್ಕೊರೆತದಿಂದ ತತ್ತರಿಸಿರುವ ಉಳ್ಳಾಲಕ್ಕೆ ಅಧಿಕಾರಿಗಳೊಂದಿಗೆ ಇಂದು ಸಚಿವ ಯು ಟಿ ಖಾದರ್ ಭೇಟಿ ನೀಡಿದ್ದರು.
ತಮ್ಮ ಕ್ಷೇತ್ರದ ವ್ಯಾಪ್ತಿಗೆ ಬರುವ ಉಳ್ಳಾಲ, ಸೋಮೇಶ್ವರ ಪ್ರದೇಶಗಳಿಗೆ ಭೇಟಿ ನೀಡಿವ ಮೂಲಕ ಪರಿಸ್ಥಿತಿಯನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ನೆರವಾಗುವ ಧೈರ್ಯವನ್ನು ಸಂತ್ರಸ್ಥರಿಗೆ ತುಂಬಿದರು.

ಹೀಗೆ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ವಿಶೇಷ ಕ್ಷಣವೊಂದಕ್ಕೆ ಖಾದರ್ ಸಾಕ್ಷಿಯಾಗಿದ್ದಾರೆ, ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಣೆ ಮಾಡುವಾಗ ಖಾದರ್ ಅವರಿಗೆ ಬಾಯಾರಿಕೆ ಆಗಿದೆ ತಕ್ಷಣ ತಮ್ಮ ಜೊತೆಗಿದ್ದ ಅಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರ ಮುಂದೆಯೇ ಪಕ್ಕದಲ್ಲೇ ಇದ್ದ ಸಣ್ಣ ಪಟ್ಟಿಗೆ ಅಂಗಡಿಗೆ ತೆರಳಿ ಅಂಗಡಿಯವರಿಂದ ಕತ್ತಿಯನ್ನು ತೆಗೆದುಕೊಂಡು ಸ್ವತಃ ತಾವೇ ಎಳನೀರು ಕೆತ್ತಿ ಕುಡಿಯುವ ಮೂಲಕ ಎಲ್ಲರಲ್ಲೂ ಅಚ್ಚರಿಯನ್ನು ಮೂಡಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...