ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿ.ಕೆ. ಶಿವಕುಮಾರ್

Date:

ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿ.ಕೆ. ಶಿವಕುಮಾರ್

ಬೆಂಗಳೂರು: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.
ದಸರಾ ಉದ್ಘಾಟಕರ ಆಯ್ಕೆ ವಿಚಾರವಾಗಿ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ಅವರ ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್ ಬಗ್ಗೆ ಕೇಳಿದಾಗ, “ನಾನು ಸದನದಲ್ಲಿ ಸೇರಿದಂತೆ ಎಲ್ಲಿ ಏನೇ ಮಾತನಾಡಿದರು ಅದರಲ್ಲಿ ಕೇವಲ ತಪ್ಪು ಕಂಡು ಹಿಡಿಯುವುದೇ ಬೇರೆಯವರ ಕೆಲಸವಾಗಿದೆ.
ರಾಜಕೀಯದವರು, ಮಾಧ್ಯಮಗಳು, ಪ್ರಮೋದಾ ದೇವಿ ಅವರು, ಸಂಸದ ಯದುವೀರ್ ಅವರು – ಹೀಗೇ ಎಲ್ಲರೂ ತಪ್ಪು ಹುಡುಕುವವರೇ. ಹೀಗಾಗಿ ನಾನು ಮಾತನಾಡದಿರುವುದೇ ಲೇಸು ಅನಿಸುತ್ತದೆ. ಈ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲು ಬೇರೆ ನಾಯಕರು ಹಾಗೂ ಪಕ್ಷದ ವಕ್ತಾರರಿದ್ದಾರೆ. ಅವರ ಬಳಿ ಮಾತನಾಡಿ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...