ಸದ್ದಿಲ್ಲದೇ ಸಹಾಯ ಮಾಡುತ್ತಿದ್ದಾರೆ ಶಿವಣ್ಣ ದಂಪತಿ

Date:

ಕೊರೋನಾವೈರಸ್ ಹಾವಳಿಯಿಂದ ಇಡೀ ದೇಶವೇ ನಲುಗಿ ಹೋಗಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಆಕ್ಸಿಜನ್ ಸಿಗದೆ ಹಲವಾರು ಮಂದಿ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ.

 

 

ಇತ್ತ ರಾಜ್ಯ ಸರ್ಕಾರ ಕೊರೊನಾ ಸೊಂಕು ಹಬ್ಬುವುದನ್ನು ತಡೆಗಟ್ಟಲು ಲಾಕ್ ಡೌನ್ ಘೋಷಿಸಿದೆ. ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ತರುವಾಯ ದಿನಗೂಲಿ ನಂಬಿ ಬದುಕು ಸಾಗಿಸುತ್ತಿದ್ದ ಜನರ ಕಷ್ಟ ಹೇಳತೀರದಂತಾಗಿದೆ. ದಿನದ ಊಟಕ್ಕೆ ಪರದಾಡುವಂತಹ ಹಲವಾರು ಬಡ ಕುಟುಂಬಗಳು ಯಾರಾದರೂ ಊಟಕ್ಕೆ ಸಹಾಯ ಮಾಡಿದರೆ ಸಾಕು ಎಂದು ಸಹಾಯ ಹಸ್ತವನ್ನು ಕಾಯುತ್ತಾ ಕುಳಿತಿವೆ.

 

 

ಹೀಗೆ ಕಷ್ಟದಲ್ಲಿರುವ ಜನರಿಗೆ ಹಲವಾರು ಕಲಾವಿದರು ಸಹಾಯವನ್ನು ಮಾಡುತ್ತಿದ್ದು ನಮ್ಮ ಸ್ಯಾಂಡಲ್ ವುಡ್ ಕಿಂಗ್ ಶಿವಣ್ಣ ಕೂಡ ತಮ್ಮ ನಾಗವಾರ ಏರಿಯಾದಲ್ಲಿ ದಿನನಿತ್ಯ 500 ಜನರಿಗೆ ಉಚಿತ ಟೀ ಕಾಫಿ ಮತ್ತು ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ಹೌದು ಶಿವಣ್ಣ ಮತ್ತು ಗೀತಾ ಶಿವರಾಜ್ ಕುಮಾರ್ ದಿನನಿತ್ಯ 500 ಜನರಿಗೆ ಆಸರೆ ಎಂಬ ಯೋಜನೆಯಡಿ ಉಚಿತ ಊಟ ತಿಂಡಿ ಟೀ ಮತ್ತು ಕಾಫಿ ವ್ಯವಸ್ಥೆಯನ್ನು ಮಾಡುವುದರ ಮೂಲಕ ಊಟವಿಲ್ಲದ ಜನರಿಗೆ ನೆರವು ನೀಡುತ್ತಿದ್ದಾರೆ.

 

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...