ಸದ್ಯಕ್ಕೆ ಸಿಎಂ ಯಡಿಯೂರಪ್ಪ ಬಚಾವ್! ಮುಂದೇನು?

Date:

ರಾಯಚೂರು ಜಿಲ್ಲೆ ದೇವದುರ್ಗ ಆಪರೇಷನ್ ಕಮಲ ಆಡಿಯೋ ಪ್ರಕರಣ ಇದೀಗ ಮಾರ್ಚ್ 5 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ಇತ್ತು ಹಾಗಾಗಿ ದೂರುದಾರ ವಕೀಲರು ಸಮಯ ಕೇಳಿದ್ದರಿಂದ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದ್ದಾರೆ.


ಕಲಬುರಗಿ ಹೈಕೋರ್ಟ್ ಪೀಠದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅರ್ಜಿ ವಿಚಾರಣೆ ಇತ್ತು ಸದ್ಯ ಸಿಎಂ ಯಡಿಯೂರಪ್ಪ ಮತ್ತು ಇನ್ನಿತರರಿಗೆ ತಾತ್ಕಾಲಿಕ ರಿಲೀಪ್ ಆಗಿದ್ದಾರೆ ಎನ್ನಲಾಗುತ್ತಿದೆ, ಆದರೆ ಈ ಪ್ರಕರಣ ಮುಂದೆ ಯಡಿಯೂರಪ್ಪ ನವರಿಗೆ ತಲೆ ನೋವಾಗಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆ ನೆಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...