ಸನ್ಮಾನ ಹಾಗೂ ಹಾರಕ್ಕಾಗಿ ಖರ್ಚು ಮಾಡುವ ಬದಲು ಶ್ರೀ ರಾಮ ಮಂದಿರಕ್ಕೆ ಸಲ್ಲಿಸೋಣ !?

Date:

ಕಾಂಗ್ರೆಸ್ ಅನ್ನು ತೊರೆದು ಅನರ್ಹ ಶಸಕರೆನಿಸಿಕೊಂಡು ಮತ್ತೆ ಉಪಚುನಾವಣೆಯಲ್ಲಿ ಬಿಜೆಪಿ ಮುಲಕ ಕಣಕ್ಕೆ ಇಳಿದಿದು ಗೆದ್ದು  ಮರು ಆಯ್ಕೆಯಾಗಿರುವ ಬಿ.ಸಿ. ಪಾಟೀಲ್ ಅವರಿಗೆ ಕ್ಷೇತ್ರದಾದ್ಯಂತ ಸಾರ್ವಜನಿಕರು ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತಿದ್ದು, ಈ ಕುರಿತಂತೆ ಮಾತನಾಡಿರುವ ಬಿ.ಸಿ. ಪಾಟೀಲ್ ನನಗೆ ಹಾರ ಹಾಕಿ ಸನ್ಮಾನಿಸುವುದು ಬೇಡ ಎಂದು ಹೇಳಿದ್ದಾರೆ.

ಸನ್ಮಾನ ಹಾಗೂ ಹಾರಕ್ಕಾಗಿ ಖರ್ಚು ಮಾಡುವ ಹಣವನ್ನು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ ಮಂದಿರಕ್ಕೆ ಸಲ್ಲಿಸೋಣ ಎಂದು ಅವರು ಹೇಳಿದ್ದು, ಇದರಿಂದ ಕ್ಷೇತ್ರದ ಜನರ ಭಕ್ತಿ ಸಮರ್ಪಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ ಹಾಗೆ ಈ ರೀತಿಯ ನಿರ್ಧಾರಗಳನ್ನು ಎಲ್ಲಾ ನಾಯಕರು ತೆಗೆದುಕೊಳ್ಳಬೇಕು ಎಂದು ಜನ ಸಾಮನ್ಯರು ಚರ್ಚಿಸುತ್ತಿದ್ದಾರೆ ಎನ್ನಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...