ಸನ್ಮಾನ ಹಾಗೂ ಹಾರಕ್ಕಾಗಿ ಖರ್ಚು ಮಾಡುವ ಬದಲು ಶ್ರೀ ರಾಮ ಮಂದಿರಕ್ಕೆ ಸಲ್ಲಿಸೋಣ !?

Date:

ಕಾಂಗ್ರೆಸ್ ಅನ್ನು ತೊರೆದು ಅನರ್ಹ ಶಸಕರೆನಿಸಿಕೊಂಡು ಮತ್ತೆ ಉಪಚುನಾವಣೆಯಲ್ಲಿ ಬಿಜೆಪಿ ಮುಲಕ ಕಣಕ್ಕೆ ಇಳಿದಿದು ಗೆದ್ದು  ಮರು ಆಯ್ಕೆಯಾಗಿರುವ ಬಿ.ಸಿ. ಪಾಟೀಲ್ ಅವರಿಗೆ ಕ್ಷೇತ್ರದಾದ್ಯಂತ ಸಾರ್ವಜನಿಕರು ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತಿದ್ದು, ಈ ಕುರಿತಂತೆ ಮಾತನಾಡಿರುವ ಬಿ.ಸಿ. ಪಾಟೀಲ್ ನನಗೆ ಹಾರ ಹಾಕಿ ಸನ್ಮಾನಿಸುವುದು ಬೇಡ ಎಂದು ಹೇಳಿದ್ದಾರೆ.

ಸನ್ಮಾನ ಹಾಗೂ ಹಾರಕ್ಕಾಗಿ ಖರ್ಚು ಮಾಡುವ ಹಣವನ್ನು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ ಮಂದಿರಕ್ಕೆ ಸಲ್ಲಿಸೋಣ ಎಂದು ಅವರು ಹೇಳಿದ್ದು, ಇದರಿಂದ ಕ್ಷೇತ್ರದ ಜನರ ಭಕ್ತಿ ಸಮರ್ಪಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ ಹಾಗೆ ಈ ರೀತಿಯ ನಿರ್ಧಾರಗಳನ್ನು ಎಲ್ಲಾ ನಾಯಕರು ತೆಗೆದುಕೊಳ್ಳಬೇಕು ಎಂದು ಜನ ಸಾಮನ್ಯರು ಚರ್ಚಿಸುತ್ತಿದ್ದಾರೆ ಎನ್ನಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...