ಸಮೀಕ್ಷೆಗಳೆಲ್ಲ ಸುಳ್ಳು ಕಾಂಗ್ರೆಸ್ ! ಹೆಚ್ಚು ಸ್ಥಾನ ಗೆಲ್ಲುತ್ತೆ ?

Date:

ನಾಳೆ ಚುನಾವಣಾ ಫಲಿತಾಂಶ ಇರುವುದರಿಂದ ಎಲ್ಲಾ ಅಭ್ಯರ್ಥಿಗಳು ಫಲಿತಾಂಶದ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದರೆ ಆದರೆ ಇದೀಗ ಸಿದ್ದರಾಮಯ್ಯ ಅವರು ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಮುನ್ನವೇ  ಸಮೀಕ್ಷೆಗಳ ರೀತಿಯಲ್ಲಿ ಫಲಿತಾಂಶ ಬರಲು ಸಾಧ್ಯವಿಲ್ಲ. ಅನೇಕ ರಾಜ್ಯಗಳಲ್ಲಿ ಸಮೀಕ್ಷೆ ಏನಾಗಿದೆ ಎಂಬುದು ಗೊತ್ತೇ ಇದೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾಗೂ ಜೆಡಿಎಸ್ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡು ಈ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ನಿರ್ಧರಿಸಿದೆ ಎಂದು ಮಾಹಿತಿ ಇದೆ . ಅದಕ್ಕೆ ಸಿದ್ದರಾಮಯ್ಯ ಅವರು ಇಷ್ಟು ಗ್ಯಾರಂಟಿಯಾಗಿ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ  ಉಳಿಯುತ್ತ ಇಲ್ವಾ ಎಂಬ ಪ್ರಶ್ನೆ ಕೂಡ ರಾಜಕೀಯ ವಲಯದಲ್ಲಿ ಹರಿದಾಡ್ತಿದೆ .

Share post:

Subscribe

spot_imgspot_img

Popular

More like this
Related

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ....

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಬೆಳಗಾವಿ:...

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ...