ಸಮುದ್ರದ ಮಧ್ಯೆ ಸಿಲುಕಿದ್ದ 9 ಮಂದಿ ರಕ್ಷಣೆ

Date:

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದ 9 ಜನರನ್ನು ರಕ್ಷಿಸಿ ಸುರಕ್ಷಿತವಾಗಿ ದಡ ಸೇರಿಸಲಾಗಿದೆ.

ಕಳೆದ ಎರಡು ದಿನದ ಹಿಂದೆ ಎಂಆರ್ ಪಿಎಲ್ ಗೆ ಸೇರಿದ್ದ ಸಮುದ್ರದಲ್ಲಿ ಅಂಡರ್ ಗ್ರೌಂಡ್ ಪೈಪ್ ಜೋಡಿಸುವ ಕೋರಮಂಡಲ ಸಪೋರ್ಡರ್-9 ಎಂಬ ಟಗ್ ಸಮುದ್ರ ಮಧ್ಯೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿತ್ತು.

9 ಮಂದಿಯ ರಕ್ಷಣೆಗೆ ಮುಂದಾದ ಜಿಲ್ಲಾಡಳಿತ ಇಂಡಿಯನ್ ಕೋಸ್ಟ್ ಗಾರ್ಡ್, ನೌಕಾದಳದ ಜಂಟಿ ಕಾರ್ಯಾಚರಣೆಯ ಮೂಲಕ ಇಂದು ಹೆಲಿಕಾಪ್ಟರ್ ಹಾಗೂ ಸ್ಪೀಡ್ ಬೋಟ್ ಮೂಲಕ ರಕ್ಷಣೆ ಮಾಡಲಾಗಿದೆ.ನಾಲ್ವರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಪಣಂಬೂರು ಎನ್ ಎಂಪಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗಿದೆ.

ಇನ್ನುಳಿದ 5 ಮಂದಿಯನ್ನು ಸ್ಪೀಡ್ ಮೂಲಕ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂದಾಯ ಸಚಿವ ಆರ್.ಅಶೋಕ್ ರಕ್ಷಿಸಲ್ಪಟ್ಟ ಟಗ್ ಸಿಬ್ಬಂದಿ ಜೊತೆ ಮಂಗಳೂರಿನ ಎನ್‍ಎಂಪಿಟಿ ಬಂದರ್ ನಲ್ಲಿ ಮಾತುಕತೆ ನಡೆಸಿದ್ರು. ದುರಂತದ ಮಾಹಿತಿ ಸಂಗ್ರಹಿಸಿ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ರು.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...