ಸರ್ಕಾರದ ದುಡ್ಡಲ್ಲಿ ಚಿನ್ನದ ರಥ !? ಸಿಎಂ ವಿರುದ್ಧ ವಕೀಲ ರಾಮಕೃಷ್ಣ ಏಕಾಂಗಿ ಹೋರಾಟ !?

Date:

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸರ್ಕಾರದ ಹಣದಿಂದ ಕುಕ್ಕೆ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನಕ್ಕೆ ಚಿನ್ನದ ರಥ ಮಾಡಿಸಲು ಹೊರಟಿರುವುದನ್ನು ವಿರೋಧಿಸಿ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪಡುವಾರಹಳ್ಳಿಯ ರಾಮಕೃಷ್ಣ ಏಕಾಂಗಿ ಹೋರಾಟ ನಡೆಸಿದರು.

ನಗರದ ನ್ಯಾಯಾಲಯದ ಬಳಿ ಇರುವ ಗಾಂಧಿ ಪ್ರತಿಮೆ ಮುಂದೆ ಇಂದು ಬೆಳಿಗ್ಗೆ ರಾಮಕೃಷ್ಣ ಅವರು ಪ್ರತಿಭಟನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬೊಕ್ಕಸದಿಂದ ಕುಕ್ಕೆ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಕೋಟ್ಯಂತರ ರೂ. ವೆಚ್ಚದಲ್ಲಿ ಚಿನ್ನದ ರಥ ನೀಡಲು ಹೊರಟಿರುವ ಮುಖ್ಯಮಂತ್ರಿಗಳ ಉದ್ದೇಶವೇನೆಂಬುದನ್ನು ತಿಳಿಸಬೇಕೆಂದು ಒತ್ತಾಯಿಸಿದರು.ರೈತರ ಸಾಲ ಮನ್ನಾಕ್ಕೆ ರಾಜ್ಯದ ಅಭಿವೃದ್ಧಿಗೆ ಹಣ ಬಳಸದೆ ರಥ ನಿರ್ಮಾಣಕ್ಕೆ ಹಣ ನೀಡುವ ಉದ್ದೇಶ ಏನೆಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕೆಂದು ರಾಮಕೃಷ್ಣ ಆಗ್ರಹಿಸಿದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...