ಸಾರ್ವಜನಿಕರಿಗೆ ಕಲಾಪ ವೀಕ್ಷಣೆಗೆ ಅವಕಾಶವಿಲ್ಲ!

Date:

ನಾಳೆಯಿಂದ ವಿಧಾನ ಮಂಡಲ ಜಂಟಿ ಅಧಿವೇಶನ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನೆಡೆಸಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ನಾಳೆಯಿಂದ ವಿಧಾನ ಮಂಡಲ ಆದಿವೇಶನ ಶುರುವಾಗಲಿದೆ
ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲು ಆಹ್ವಾನಿಸಿ ಬಂದಿದ್ದೇನೆ
ಅಧಿವೇಶನದಲ್ಲಿ ಒಟ್ಟು 11 ವಿಧೇಯಕಗಳು ಇರಲಿದ್ದು ಅಂಗೀಕಾರವಾಗಬೇಕಿದೆ ಅವುಗಳಲ್ಲಿ ಮೂರು ಸುಗ್ರೀವಾಜ್ಞೆಗಳಿವೆ, ಅವುಗಳು ಅಂಗೀಕಾರ ಆಗಬೇಕು ಉಳಿದಂತೆ ಸರ್ಕಾರ, ಸಿಎಂ ಹಾಗೂ ಸಚಿವರಲ್ಲಿ ಮತ್ತೊಮ್ಮೆ ವಿನಂತಿ ಮಾಡಿಕೊಳ್ಳುತ್ತೇನೆ.

ಸದನದಲ್ಲಿ ವಿಧೇಯಕಗಳನ್ನು ಮಂಡಿಸುವ ಮೊದಲು ನಮಗೆ ಕಳಿಹಿಸಿ ಕೊಡಲು ವಿನಂತಿಸುತ್ತೇನೆ ಕಾನೂನು ಗಳನ್ನು ಮಾಡುವುದೇ ನಮ್ಮ ಕರ್ತವ್ಯವಾಗಿದೆ ಹೀಗಾಗಿ ಆದಷ್ಟು ಬೇಗನೆ ವಿಧೇಯಕಗಳನ್ನು ಒದಗಿಸಬೇಕು ಉಳಿದಂತೆ ಪ್ರಶ್ನೋತ್ತರ ಸೇರಿದಂತೆ ಎಲ್ಲವೂ ಇರಲಿದೆ
ಕೊರೊನಾ ವೈರಸ್ ಹಿನ್ನೆಯಲ್ಲಿ ಈ ಬಾರಿಯು ಮಾರ್ಗಸೂಚಿ ಪಾಲನೆ ಮಾಡಬೇಕು ಹಾಗು ಸಾರ್ವಜನಿಕರಿಗೆ ಈ ಬಾರಿಯೂ ಕಲಾಪ ವೀಕ್ಷಣೆಗೆ ಅವಕಾಶವಿಲ್ಲ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹಿಂದಿನ ಅಧಿವೇಶನ ನಡೆದಾಗ ಪಾಲನೆ ಮಾಡಿದಂತೆ ಈ ಬಾರಿಯೂ ಮಾಡಬೇಕು ಕೊರೊನಾ ವೈರಸ್ ಪರೀಕ್ಷೆ ಕಡ್ಡಾಯವಿಲ್ಲ
ಆದರೆ ಎಲ್ಲರೂ ಕೊರೊನಾ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು
ಯಾವುದಾದರೂ ಲಕ್ಷಣಗಳು ಕಂಡು ಬಂದಲ್ಲಿ ವಿಧಾನಸೌಧದ ವೈದ್ಯಕೀಯ ಸಿಬ್ಬಂದಿಯನ್ನು ಸಂಪರ್ಕಿಸಬೇಕು ಅಗತ್ಯ ಬಿದ್ದಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸುದ್ದಿಗೋಷ್ಠಿ ಯಲ್ಲಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...