ಸಾರ್ವಜನಿಕರಿಗೆ ಸುವರ್ಣ ಅವಕಾಶ ಚಿತ್ರ ಹೇಗಿದೆ ? ಚಿತ್ರ ನೋಡಿದ ಪ್ರೇಕ್ಷಕ ಹೇಳಿದ್ದೇನು ?

Date:

ಸ್ಯಾಂಡಲ್ ವುಡ್ ನಲ್ಲಿ ಇಂದು ಸಾರ್ವಜನಿಕರಿಗೆ ಸುವರ್ಣ ಅವಕಾಶ ಎಂಬ ಚಿತ್ರ ತೆರೆಕಂಡಿದ್ದು  ರಾಜ್ಯಾದ್ಯಂತ ಹಲವಾರು ಚಿತ್ರಮಂದಿರಗಳಲ್ಲಿ ಚಿತ್ರ ತೆರೆ ಕಂಡಿದೆ  ಅನೂಪ್ ರಾಮಸ್ವಾಮಿ. ಅವರು ತೀರಾ ಭಿನ್ನವಾದ ಕಥಾ ಹಂದರದೊಂದಿಗೇ ಈ ಸಿನಿಮಾವನ್ನು ರೂಪಿಸಿದ್ದಾರೆ.

ದೇವರಾಜ್, ಪ್ರಶಾಂತ್ ರೆಡ್ಡಿ ಮತ್ತು ಜನಾರ್ದನ್ ಚಿಕ್ಕಣ್ಣ ನಿರ್ಮಾಣ ಮಾಡಿರುವ ಈ ಸಿನಿಮಾ ಅದೆಷ್ಟು ಸೊಗಸಾಮಿ ಮೂಡಿ ಬಂದಿದೆ ಆಪರೇಷನ್ ಅಲ್ವಾ ಯಮ್ಮ ಖ್ಯಾತಿಯ ರಿಷಿ ಈ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದಾರೆ ಅವರು   ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ  ತಮ್ಮ ಪತ್ನಿಯೊಡನೆ ಸಂತೋಷ್ ಚಿತ್ರಮಂದಿರದಲ್ಲಿ ಚಿತ್ರ ವೀಕ್ಷಿಸಿದರು ಪ್ರೇಕ್ಷಕರ ಮಧ್ಯದಲ್ಲಿ ಚಿತ್ರ ವೀಕ್ಷಿಸಿದ ರಿಷಿ ಸಾರ್ವಜನಿಕರಿಗೆ ಸುವರ್ಣ ಅವಕಾಶ ಚಿತ್ರ ಹಾಸ್ಯ ಭರಿತವಾಗಿದ್ದು ಪ್ರೇಕ್ಷಕ ಪ್ರಭು ಚಿತ್ರಕ್ಕೆ ಮನಸೋತಿದ್ದಾರೆ .

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...