ಸಾರ್ವಜನಿಕರಿಗೆ ಸುವರ್ಣ ಅವಕಾಶ ಚಿತ್ರ ಹೇಗಿದೆ ? ಚಿತ್ರ ನೋಡಿದ ಪ್ರೇಕ್ಷಕ ಹೇಳಿದ್ದೇನು ?

Date:

ಸ್ಯಾಂಡಲ್ ವುಡ್ ನಲ್ಲಿ ಇಂದು ಸಾರ್ವಜನಿಕರಿಗೆ ಸುವರ್ಣ ಅವಕಾಶ ಎಂಬ ಚಿತ್ರ ತೆರೆಕಂಡಿದ್ದು  ರಾಜ್ಯಾದ್ಯಂತ ಹಲವಾರು ಚಿತ್ರಮಂದಿರಗಳಲ್ಲಿ ಚಿತ್ರ ತೆರೆ ಕಂಡಿದೆ  ಅನೂಪ್ ರಾಮಸ್ವಾಮಿ. ಅವರು ತೀರಾ ಭಿನ್ನವಾದ ಕಥಾ ಹಂದರದೊಂದಿಗೇ ಈ ಸಿನಿಮಾವನ್ನು ರೂಪಿಸಿದ್ದಾರೆ.

ದೇವರಾಜ್, ಪ್ರಶಾಂತ್ ರೆಡ್ಡಿ ಮತ್ತು ಜನಾರ್ದನ್ ಚಿಕ್ಕಣ್ಣ ನಿರ್ಮಾಣ ಮಾಡಿರುವ ಈ ಸಿನಿಮಾ ಅದೆಷ್ಟು ಸೊಗಸಾಮಿ ಮೂಡಿ ಬಂದಿದೆ ಆಪರೇಷನ್ ಅಲ್ವಾ ಯಮ್ಮ ಖ್ಯಾತಿಯ ರಿಷಿ ಈ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದಾರೆ ಅವರು   ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ  ತಮ್ಮ ಪತ್ನಿಯೊಡನೆ ಸಂತೋಷ್ ಚಿತ್ರಮಂದಿರದಲ್ಲಿ ಚಿತ್ರ ವೀಕ್ಷಿಸಿದರು ಪ್ರೇಕ್ಷಕರ ಮಧ್ಯದಲ್ಲಿ ಚಿತ್ರ ವೀಕ್ಷಿಸಿದ ರಿಷಿ ಸಾರ್ವಜನಿಕರಿಗೆ ಸುವರ್ಣ ಅವಕಾಶ ಚಿತ್ರ ಹಾಸ್ಯ ಭರಿತವಾಗಿದ್ದು ಪ್ರೇಕ್ಷಕ ಪ್ರಭು ಚಿತ್ರಕ್ಕೆ ಮನಸೋತಿದ್ದಾರೆ .

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...