ಸಾಲಬಾಧೆಯಿಂದ ಮರಕ್ಕೆ ನೇಣು ಹಾಕಿಕೊಂಡು ರೈತ ಸೊಸೈಡ್!

Date:

ಗದಗ:- ಸಾಲಬಾಧೆಯಿಂದ ಮರಕ್ಕೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬೆಣ್ಣೆಪೇಟೆಯಲ್ಲಿ ಜರುಗಿದೆ.

ಶಂಕ್ರಣ್ಣ ಗೋಡಿ (54) ಆತ್ಮಹತ್ಯೆ ಮಾಡಿಕೊಂಡ ರೈತ ಎನ್ನಲಾಗಿದೆ. ರೈತ ಹಲವು ಬ್ಯಾಂಕ್ ಗಳಲ್ಲಿ ಸುಮಾರು10 ಲಕ್ಷ ರೂ ಸಾಲ ಮಾಡಿದ್ದ. ಆದರೆ ಅತೀವೃಷ್ಠಿಯಿಂದ ಬೆಳೆಯೆಲ್ಲಾ ಹಾನಿಗೊಳಗಾಗಿದೆ.

ಐದು ಎಕರೆ ಜಮೀನಿನಲ್ಲಿ ಹೆಸರು ಹತ್ತಿ ಶೇಂಗಾ ಮೆಣಸಿನಕಾಯಿ ಬೆಳೆ ನಾಶವಾಗಿದ್ದು, ಟ್ರಾಕ್ಟರ್ ಗಾಗಿ, ಬೆಳೆ ಸಾಲ, ಮತ್ತು ಮತ್ತು ಆಸ್ಪತ್ರೆ ವೆಚ್ಚಕ್ಕಾಗಿ ರೈತ ಸಾಲ ಮಾಡಿದ್ದ.

ವರ್ಷದಿಂದ ವರ್ಷಕ್ಕೆ ಸಾಲ ಹೆಚ್ಚಾಗ್ತಿರೋದಕ್ಕೆ ರೈತ ಬೇಸತ್ತಿದ್ದ. ಹೀಗಾಗಿ ಈ ವರ್ಷವೂ ಆಗಿರುವ ಬೆಳೆಹಾನಿಗೆ ಬೇಸತ್ತು ಜಮೀನುನಲ್ಲಿ ನೇಣಿಗೆ ಶರಣಾಗಿದ್ದಾರೆ. ಲಕ್ಷ್ಮೇಶ್ವರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...