ಸಾಲಭಾದೆಯಿಂದ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

Date:

ಸಾಲಭಾದೆಯಿಂದ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ಮಂಡ್ಯ: ಸಾಲಭಾದೆಯಿಂದ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಚಂದಗಾಲುವಿನ ಯರಳ್ಳಿ ಮಾರ್ಗದ ವಿಸಿ ನಾಲೆಯಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಮಾಸ್ತಪ್ಪ (65), ರತ್ನಮ್ಮ (45) ಮತ್ತು ಲಕ್ಷ್ಮಿ (18) ಮೃತರು ಎಂದು ಗುರುತಿಸಲಾಗಿದೆ.
ಮಾಸ್ತಪ್ಪ ಆಟೋ ಓಡಿಸಿಕೊಂಡು ಜೀವನ ಮಾಡುತ್ತಿದ್ದರು. ಸುಮಾರು 3 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದ ಮಾಸ್ತಪ್ಪ, ಸಾಲಕೊಟ್ಟವರು ಇಂದು ಮನೆ ಬಳಿ ಗಲಾಟೆ ಮಾಡಿದ್ದಕ್ಕೆ ನೊಂದಿದ್ದರು. ಮರ್ಯಾದೆಗೆ ಅಂಜಿ ಮಗಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ ಬಳ್ಳಾರಿ:...

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ ಮಂಡ್ಯ:...

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ ಚಳಿಗಾಲದಲ್ಲಿ ಅನೇಕರು...

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ...