ಸಿಎಂರಿಂದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ

Date:

 

ಹಾಸನ: ಸಕಲೇಶ್ವರದಿಂದ ಗ್ರ್ಯಾವಿಟಿ ಮೂಲಕ ನೀರು ಹರಿಸುವ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಾಗರ ಗ್ರಾಮದಲ್ಲಿ ಪಂಪ್ ಹೌಸ್ ದ್ವಾರದಲ್ಲಿ ಟೇಪ್ ಕತ್ತರಿಸಿ ಸಿಎಂ ಸಿದ್ದರಾಮಯ್ಯ ಅವರು,
ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್ ಹಾಗೂ ಕೆ.ಎನ್ ರಾಜಣ್ಣ ಸೇರಿದಂತೆ ಹಲವು ಶಾಸಕರು ಸಾಥ್ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಆಪರೇಷನ್ ಕಮಲ ಭೀತಿ: ಅಸ್ಸಾಂ ಕಾಂಗ್ರೆಸ್ ಶಾಸಕರು ರಾಮನಗರ ರೆಸಾರ್ಟ್‌ಗೆ ಶಿಫ್ಟ್

ಆಪರೇಷನ್ ಕಮಲ ಭೀತಿ: ಅಸ್ಸಾಂ ಕಾಂಗ್ರೆಸ್ ಶಾಸಕರು ರಾಮನಗರ ರೆಸಾರ್ಟ್‌ಗೆ ಶಿಫ್ಟ್ ರಾಮನಗರ:...

ತೈಲ ಬೆಲೆ ಏರಿದರೆ ಅಮೆರಿಕಕ್ಕೆ ಲಾಭ: ಡೊನಾಲ್ಡ್ ಟ್ರಂಪ್ ಹೇಳಿಕೆ

ತೈಲ ಬೆಲೆ ಏರಿದರೆ ಅಮೆರಿಕಕ್ಕೆ ಲಾಭ: ಡೊನಾಲ್ಡ್ ಟ್ರಂಪ್ ಹೇಳಿಕೆ ವಾಷಿಂಗ್ಟನ್: ತೈಲ...

ಮೂತ್ರವನ್ನು ಹೆಚ್ಚು ಸಮಯ ಹಿಡಿದುಕೊಳ್ಳುತ್ತೀರಾ? ಆರೋಗ್ಯಕ್ಕೆ ಇದು ಅಪಾಯಕರ

ಮೂತ್ರವನ್ನು ಹೆಚ್ಚು ಸಮಯ ಹಿಡಿದುಕೊಳ್ಳುತ್ತೀರಾ? ಆರೋಗ್ಯಕ್ಕೆ ಇದು ಅಪಾಯಕರ ಇಂದಿನ ವೇಗದ ಜೀವನಶೈಲಿಯಲ್ಲಿ...

ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ – ರಶ್ಮಿಕಾ ಗರಂ

ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ...