ಸಿಎಂ ಉಳಿಯಲಿರುವ ರೆಸಾರ್ಟ್ ವಿಶೇಷತೆ ಏನು? ದಿನದ ಖರ್ಚು ಕೇಳಿದ್ರೆ ತಲೆ ತಿರುಗುತ್ತೆ..!

Date:

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯದ ಬರದ ಬಗ್ಗೆ, ಜನರ ಬಗ್ಗೆ, ಅಭಿವೃದ್ಧಿ ಬಗ್ಗೆ ಯೋಚನೆ ಮಾಡುವುದಕ್ಕಿಂತ ಹೆಚ್ಚಾಗಿ ಮಗನ ಗೆಲುವಿಗಾಗಿ ಟೆಂಪಲ್ ರನ್ ತಮ್ಮ ವಿಶ್ರಾಂತಿಗಾಗಿ ರೆಸಾರ್ಟ್ ವಾಸ್ತವ್ಯದಲ್ಲೇ ಕಾಲ ಕಳೆಯುತ್ತಿದ್ದಾರೆ. ಇದು ಅವರ ಮೇಲೆ ಅಪಾರ ಗೌರವ, ಪ್ರೀತಿ ಇಟ್ಟುಕೊಂಡವರಿಗೆ ಬೇಸರ ತಂದಿದೆ.
ಕಾಪು ರೆಸಾರ್ಟ್ ವಾಸ್ತವ್ಯದ ನಂತರ ದೇವಸ್ಥಾನಗಳನ್ನು ಸುತ್ತಾಡಿ ಬಂದರು. ಈಗ ಮತ್ತೆ ರೆಸಾರ್ಟ್ ಕಡೆಗೆ ಮುಖ ಮಾಡಿದ್ದಾರೆ.
ಮಡಿಕೇರಿಯ ಇಬ್ಬನಿ ರೆಸಾರ್ಟ್ ನಲ್ಲಿ ಕುಮಾರಸ್ವಾಮಿ ಶನಿವಾರದಿಂದ ಎರಡು ದಿನ ವಿಶ್ರಾಂತಿ ಪಡೆಯಲಿದ್ದಾರೆ.
ಇಬ್ಬನಿ ರೆಸಾರ್ಟ್ ನಲ್ಲಿ ಸಿಎಂ 4 ಕೊಠಡಿ ಬುಕ್ ಮಾಡಿದ್ದಾರೆ. ದಿನಕ್ಕೆ ಕೊಠಡಿ ಚಾರ್ಜ್ 40 ಸಾವಿರ ರೂ ಅಂತೆ..! 2 ದಿನದ ವಿಶ್ರಾಂತಿಗೆ ಸಿಎಂ 2 ಲಕ್ಷ ರೂ ಖರ್ಚು ಮಾಡಲಿದ್ದಾರೆ..!


ಈ ರೆಸಾರ್ಟ್ ನ ವಿಶೇಷತೆ , ರೂಂ ಒಳಗೆ ಪ್ರವೇಟ್ ಬಾರ್, ಪ್ರತ್ಯೇಕ ಈಜುಕೊಳ, ಬಾಲ್ಕನಿ, ಜಕೂಜಿ ( ಸ್ಪೆಷಲ್ ವಾಟರ್ ಮಸಾಜ್ ಟಬ್) ಓಪನ್ ಶವರ್ ವ್ಯವಸ್ಥೆ ಇದೆ.


ಕುಮಾರಸ್ವಾಮಿ ಅವರು ಒಳ್ಳೆಯ ನಾಯಕ. ಆದರೆ, ಮಂಡ್ಯ ಲೋಕಸಭಾ ಚುನಾವಣೆ ನಂತರ ಬರೀ ಆ ಕಡೆ ಮಗನ ಗೆಲುವಿಗೇ ಮಾತ್ರ ಯೋಚನೆ ಮಾಡುತ್ತಿದ್ದಾರೆ‌. ದೇವಸ್ಥಾನ ಮಗನ ಗೆಲುವಿನ ಹರಕೆ ಎಂದು ಇದ್ದರೆ ಯಾವ ಕೆಲಸವೂ ಆಗುತ್ತಿಲ್ಲ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...