ಸಿಎಂ ಔತಣಕೂಟಕ್ಕೆ 25 ಶಾಸಕರು ಗೈರು,

Date:

ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಿಎಂ ಅಧಿಕೃತ ನಿವಾಸ ಕಾವೇಯಲ್ಲಿ ರಾತ್ರಿ ಭೋಜನಕೂಟವನ್ನು ಸಿಎಂ ಯಡಿಯೂರಪ್ಪ ಆಯೋಜಿಸಿದ್ದರು. ನಿನ್ನೆ ಸಭೆ ಸೇರಿದ್ದ 14 ಶಾಸಕರು ಗೈರಾಗುವ ಮೂಲಕ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಬಹಿರಂಗ ಪಡಿಸಿದರು. ಸಿಎಂ ಔತಣಕೂಟಕ್ಕೆ 25 ಶಾಸಕರು ಗೈರು

ಗೈರಾದ ಶಾಸಕರ ವಿವರ

ಮಹಾಂತೇಶ ದೊಡ್ಡಗೌಡ
ವೀರಣ್ಣ ಚರಂತಿಮಠ
ದೊಡ್ಡನಗೌಡ ಪಾಟೀಲ್
ಬಸನಗೌಡ ಪಾಟೀಲ್ ಯತ್ನಾಳ್
ಕಳಕಪ್ಪ ಬಂಡಿ
ಅರವಿಂದ ಬೆಲ್ಲದ್
ದಿನಕರ ಶೆಟ್ಟಿ
ಸುನೀಲ್ ನಾಯ್ಕ್
ಸಿ.ಎಂ. ಉದಾಸಿ
ಅರುಣ್ ಕುಮಾರ್
ಸಚಿವ ಆನಂದ್ ಸಿಂಗ್
ಸೋಮಶೇಖರ್ ರೆಡ್ಡಿ
ಜಿ.ಎಚ್. ತಿಪ್ಪಾರೆಡ್ಡಿ
ಪೂರ್ಣಿಮಾ ಶ್ರೀನಿವಾಸ್
ಗೂಳಿಹಟ್ಟಿ ಶೇಖರ್
ಕರುಣಾಕರ ರೆಡ್ಡಿ
ಸತೀಶ್ ರೆಡ್ಡಿ
ಉದಯ ಗರುಡಾಚಾರ್
ಸಚಿವ ಸುರೇಶ್ ಕುಮಾರ್
ಎಂ.ಪಿ. ಕುಮಾರಸ್ವಾಮಿ
ಸಿ.ಟಿ. ರವಿ
ಡಿ.ಎಸ್. ಸುರೇಶ್
ಸಚಿವ ಜೆ.ಸಿ.‌ ಮಾಧುಸ್ವಾಮಿ
ಎಚ್. ನಾಗೇಶ್
ಸುನೀಲ್ ಕುಮಾರ್

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...