‘ಸಿಎಂ ಕಾರ್ಯಕ್ರಮಕ್ಕೆ ಬಿಜೆಪಿ ಅಡ್ಡಿಪಡಿಸಿದ್ದು ತಪ್ಪು’ ಎಂದ ಹೆಚ್.ವಿಶ್ವನಾಥ್

Date:

ಮೈಸೂರಿನಲ್ಲಿ ಹುಣಸೂರು ಶಾಸಕ ಹೆಚ್ ವಿಶ್ವನಾಥ್ ಸುದ್ದಿಗಾರರ ಜೊತೆ ಮಾತನಾಡಿದರು. ಸಿಎಂ ಒಬ್ಬರು ಹಳ್ಳಿಗಳಿಗೆ ಬರುತ್ತಿರುವಾಗ ಸ್ವಾಗತ ಮಾಡಬೇಕು‌. ಅದನ್ನ ಬಿಟ್ಟು ಸುಮ್ಮನೆ ಗೊಂದಲ ಸೃಷ್ಟಿಸಬಾರದು ಎಂದು ಹೇಳಿದರು.

ಸಿಎಂ ಕಾರ್ಯಕ್ರಮಕ್ಕೆ ಬಿಜೆಪಿ ಅಡ್ಡಿಪಡಿಸಿದ್ದು ತಪ್ಪು, ರೀತಿ ಅಡ್ಡಿಪಡಿಸಬಾರದು. ಬಿಜೆಪಿಯವರ ಈ ನಡೆ ಸರಿಯಲ್ಲ ಎಂದು ಹೆಚ್, ವಿಶ್ವನಾಥ್ ಹೇಳಿದ್ದಾರೆ, ಸಿಎಂ ಮೋದಿಗೆ ಓಟು ಹಾಕಿ ಸಮಸ್ಯೆ ನಮಗೆ ಹೇಳ್ತಿರಾ ಎಂದು ಬೇಸರಗೊಂಡು ಆ ರೀತಿ ಹೇಳಿಕೆ ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು,...

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...