‘ಸಿಎಂ ಕಾರ್ಯಕ್ರಮಕ್ಕೆ ಬಿಜೆಪಿ ಅಡ್ಡಿಪಡಿಸಿದ್ದು ತಪ್ಪು’ ಎಂದ ಹೆಚ್.ವಿಶ್ವನಾಥ್

Date:

ಮೈಸೂರಿನಲ್ಲಿ ಹುಣಸೂರು ಶಾಸಕ ಹೆಚ್ ವಿಶ್ವನಾಥ್ ಸುದ್ದಿಗಾರರ ಜೊತೆ ಮಾತನಾಡಿದರು. ಸಿಎಂ ಒಬ್ಬರು ಹಳ್ಳಿಗಳಿಗೆ ಬರುತ್ತಿರುವಾಗ ಸ್ವಾಗತ ಮಾಡಬೇಕು‌. ಅದನ್ನ ಬಿಟ್ಟು ಸುಮ್ಮನೆ ಗೊಂದಲ ಸೃಷ್ಟಿಸಬಾರದು ಎಂದು ಹೇಳಿದರು.

ಸಿಎಂ ಕಾರ್ಯಕ್ರಮಕ್ಕೆ ಬಿಜೆಪಿ ಅಡ್ಡಿಪಡಿಸಿದ್ದು ತಪ್ಪು, ರೀತಿ ಅಡ್ಡಿಪಡಿಸಬಾರದು. ಬಿಜೆಪಿಯವರ ಈ ನಡೆ ಸರಿಯಲ್ಲ ಎಂದು ಹೆಚ್, ವಿಶ್ವನಾಥ್ ಹೇಳಿದ್ದಾರೆ, ಸಿಎಂ ಮೋದಿಗೆ ಓಟು ಹಾಕಿ ಸಮಸ್ಯೆ ನಮಗೆ ಹೇಳ್ತಿರಾ ಎಂದು ಬೇಸರಗೊಂಡು ಆ ರೀತಿ ಹೇಳಿಕೆ ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...