ಸಿಎಂ ಕುಮಾರಸ್ವಾಮಿಯವರ ಕುಟುಂಬ ಈಗ ಬರೀ ಹೋಮ ಹವನ ಮಾಡಿಸ್ತಾಇದ್ದಾರೆ ! ಯಾಕೆ ಗೊತ್ತಾ !?

Date:

ಇಂದು ಸಿಎಂ ಕುಮಾರಸ್ವಾಮಿ ಉಡುಪಿಯಿಂದ ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಸಂಜೆ ಕೊಪ್ಪಾದ ಕಮ್ಮರಡಿ ಬಳಿಯ ಕುಡ್ನಳ್ಳಿದಲ್ಲಿರುವ ಉಮಾಮಹೇಶ್ವರಿ ದೇವಾಲಯದಲ್ಲಿ ನಡೆಯಲಿರೋ ಹೋಮ-ಹವನ, ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶತ್ರು ಸಂಹಾರ, ಯಶಸ್ಸು ಹಾಗೂ ಶ್ರೇಯಸ್ಸಿಗಾಗಿ ಸಿಎಂ ಈ ಪೂಜೆ ಮಾಡುತ್ತಿದ್ದಾರೆ.

ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಈ ದಿನ ಸಂಪೂರ್ಣವಾಗಿ  ಹೋಮ-ಹವನದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಮಾವಾಸ್ಯೆ ದಿನದಂದೇ ಕುಮಾರಸ್ವಾಮಿ ವಿಶೇಷ ಪೂಜೆ ನಡೆಸಲಿದ್ದಾರೆ.

ಸಿಎಂ ಕುಟುಂಬ ರುದ್ರಹೋಮ ಹಾಗೂ ಗಣಪತಿ ಹೋಮ ನಡೆಸಲಿದ್ದಾರೆ. ನಂತರ ನಾಳೆ ಬೆಳಗ್ಗೆ ಹೋಮದ ಪೂರ್ಣಾಹುತಿಯಲ್ಲಿ ಭಾಗಿಯಾಗಲಿದ್ದಾರೆ. ಕುಮಾರಸ್ವಾಮಿಗೆ ತಂದೆ ಹೆಚ್‌.ಡಿ ದೇವೇಗೌಡ ಕೂಡಾ ಸಾಥ್ ನೀಡಿಲಿದ್ದಾರೆ. ಕೊಪ್ಪಾ ತಾಲೂಕಿನ ತಲವಾನೆ ಎಸ್ಟೇಟ್‍ನಲ್ಲಿ ಇಂದು ಸಿಎಂ ವಾಸ್ತವ್ಯ ಹೂಡಲಿದ್ದಾರೆ. ಜೆಡಿಎಸ್ ಕಾರ್ಯಕರ್ತ ರಂಗನಾಥ್ ಎಂಬುವವರ ಎಸ್ಟೇಟ್‌ನಲ್ಲಿ ತಂಗಲಿದ್ದಾರೆ ಎಂಬ ಮಾಹಿತಿ ದೊರಕಿದೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...