ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು: ಬಸವ ಜಯಮೃತ್ಯುಂಜಯ ಶ್ರೀಗಳು

Date:

ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು: ಬಸವ ಜಯಮೃತ್ಯುಂಜಯ ಶ್ರೀಗಳು

ಬೆಳಗಾವಿ : ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು ಎಂದು ಬಸವ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ. ಪಂಚಮಸಾಲಿ ಸಮುದಾಯದವರ ಮೇಲಿನ ಲಾಠಿಚಾರ್ಜ್ ವಿಚಾರ ವಿಧಾನ ಪರಿಷತ್‌ನಲ್ಲಿ ಪ್ರಸ್ತಾಪವಾಗಿದೆ. ಕಲಾಪದ ಆರಭವಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದ್ದಾರೆ.
ಲಾಠಿಚಾರ್ಜ್ ಮಾಡಿರುವ ಸರ್ಕಾರ ಸಮುದಾಯದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಇದರ ಜೊತೆಗೆ ಹೋರಾಟಕ್ಕೆ ತಡೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು, ತಡೆಯುವುದು ಅವರ ಹವ್ಯಾಸ. ಹೋರಾಟ ಮಾಡುವುದು ನಮ್ಮ ಕರ್ತವ್ಯ ಎಂದಿದ್ದಾರೆ. ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಪಂಚಮಸಾಲಿ ಮೀಸಲಾತಿ ಕೇಳುವುದು ಸಂವಿಧಾನಕ್ಕೆ ವಿರುದ್ಧ ಎಂಬ ಹೇಳಿಕೆಯನ್ನ ವಾಪಸ್ ಪಡೆದು, ಕಡತದಿಂದ ಅದನ್ನು ನಿರ್ಮೂಲನೆ ಮಾಡಬೇಕೆಂದು ಆಗ್ರಹಿಸಿ ಇವತ್ತಿನಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಪ್ರಾರಂಭಿಸಲು ತೀರ್ಮಾನ ಮಾಡಲಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳು

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳುಹಣ್ಣುಗಳು ನಮ್ಮ ಆರೋಗ್ಯಕ್ಕೆ...

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...