ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು: ಬಸವ ಜಯಮೃತ್ಯುಂಜಯ ಶ್ರೀಗಳು

Date:

ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು: ಬಸವ ಜಯಮೃತ್ಯುಂಜಯ ಶ್ರೀಗಳು

ಬೆಳಗಾವಿ : ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು ಎಂದು ಬಸವ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ. ಪಂಚಮಸಾಲಿ ಸಮುದಾಯದವರ ಮೇಲಿನ ಲಾಠಿಚಾರ್ಜ್ ವಿಚಾರ ವಿಧಾನ ಪರಿಷತ್‌ನಲ್ಲಿ ಪ್ರಸ್ತಾಪವಾಗಿದೆ. ಕಲಾಪದ ಆರಭವಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದ್ದಾರೆ.
ಲಾಠಿಚಾರ್ಜ್ ಮಾಡಿರುವ ಸರ್ಕಾರ ಸಮುದಾಯದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಇದರ ಜೊತೆಗೆ ಹೋರಾಟಕ್ಕೆ ತಡೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು, ತಡೆಯುವುದು ಅವರ ಹವ್ಯಾಸ. ಹೋರಾಟ ಮಾಡುವುದು ನಮ್ಮ ಕರ್ತವ್ಯ ಎಂದಿದ್ದಾರೆ. ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಪಂಚಮಸಾಲಿ ಮೀಸಲಾತಿ ಕೇಳುವುದು ಸಂವಿಧಾನಕ್ಕೆ ವಿರುದ್ಧ ಎಂಬ ಹೇಳಿಕೆಯನ್ನ ವಾಪಸ್ ಪಡೆದು, ಕಡತದಿಂದ ಅದನ್ನು ನಿರ್ಮೂಲನೆ ಮಾಡಬೇಕೆಂದು ಆಗ್ರಹಿಸಿ ಇವತ್ತಿನಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಪ್ರಾರಂಭಿಸಲು ತೀರ್ಮಾನ ಮಾಡಲಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...