ಸಿಎಂ ಗ್ರಾಮವಾಸ್ತವ್ಯಕ್ಕೆ ನಮ್ಮ ವಿರೋಧವಿಲ್ಲ, ಆದರೆ ಮೊದಲು ಬರಗಾಲ ಸಮಸ್ಯೆಯತ್ತ ಅವರು ಗಮನ ಹರಿಸಲಿ ಎಂದ ಬಿಎಸ್ ಯಡಿಯೂರಪ್ಪ !?

Date:

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಸಿಎಂ ಮೊದಲು ಬರಗಾಲ ಸಮಸ್ಯೆಯತ್ತ ಗಮನಹರಿಸಲಿ, ನಂತರ ಗ್ರಾಮವಾಸ್ತವ್ಯ ಮಾಡಲಿ, ಸಿಎಂ ಚುನಾಯಿತ ಶಾಸಕರನ್ನು ಗೂಂಡಾ ಎಂದು ಕರೆಯುತ್ತಾರೆ. ಕುಮಾರಸ್ವಾಮಿ ಅವರ ಈ ವರ್ತನೆಯನ್ನು ನಾನು ಖಂಡಿಸುತ್ತೇನೆ. ಸಿಎಂ ಹಗುರವಾಗಿ ಮಾತನಾಡಿ ಗೊಂದಲ ಸೃಷ್ಟಿಸುತ್ತಾರೆ. ಸಿಎಂ ಆಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದುದು ಅವರ ಕರ್ತವ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ನಮಗೆ ಗ್ರಾಮವಾಸ್ತವ್ಯ ತಡೆಯುವ ಅಗತ್ಯವೇ ಇಲ್ಲ.ಅದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಬರಗಾಲ ಇದೆ. ಮೊದಲು ಅದರ ಬಗ್ಗೆ ಗಮನ ಹರಿಸಿ ಎಂದು ಸಲಹೆ ಕೊಟ್ಟಿದ್ದೆವು ಎಂದರು.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...