ಸಿಎಂ ಗ್ರಾಮವಾಸ್ತವ್ಯಕ್ಕೆ ನಮ್ಮ ವಿರೋಧವಿಲ್ಲ, ಆದರೆ ಮೊದಲು ಬರಗಾಲ ಸಮಸ್ಯೆಯತ್ತ ಅವರು ಗಮನ ಹರಿಸಲಿ ಎಂದ ಬಿಎಸ್ ಯಡಿಯೂರಪ್ಪ !?

Date:

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಸಿಎಂ ಮೊದಲು ಬರಗಾಲ ಸಮಸ್ಯೆಯತ್ತ ಗಮನಹರಿಸಲಿ, ನಂತರ ಗ್ರಾಮವಾಸ್ತವ್ಯ ಮಾಡಲಿ, ಸಿಎಂ ಚುನಾಯಿತ ಶಾಸಕರನ್ನು ಗೂಂಡಾ ಎಂದು ಕರೆಯುತ್ತಾರೆ. ಕುಮಾರಸ್ವಾಮಿ ಅವರ ಈ ವರ್ತನೆಯನ್ನು ನಾನು ಖಂಡಿಸುತ್ತೇನೆ. ಸಿಎಂ ಹಗುರವಾಗಿ ಮಾತನಾಡಿ ಗೊಂದಲ ಸೃಷ್ಟಿಸುತ್ತಾರೆ. ಸಿಎಂ ಆಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದುದು ಅವರ ಕರ್ತವ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ನಮಗೆ ಗ್ರಾಮವಾಸ್ತವ್ಯ ತಡೆಯುವ ಅಗತ್ಯವೇ ಇಲ್ಲ.ಅದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಬರಗಾಲ ಇದೆ. ಮೊದಲು ಅದರ ಬಗ್ಗೆ ಗಮನ ಹರಿಸಿ ಎಂದು ಸಲಹೆ ಕೊಟ್ಟಿದ್ದೆವು ಎಂದರು.

Share post:

Subscribe

spot_imgspot_img

Popular

More like this
Related

ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೇಟೊ ಬೆಲೆ ಭಾರೀ ಕುಸಿತ; ರೈತರಿಗೆ ಮತ್ತೆ ಸಂಕಷ್ಟ

ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೇಟೊ ಬೆಲೆ ಭಾರೀ ಕುಸಿತ; ರೈತರಿಗೆ ಮತ್ತೆ ಸಂಕಷ್ಟ ಚಿಕ್ಕಬಳ್ಳಾಪುರ:...

ರಾಜ್ಯದಲ್ಲಿ ಚಳಿ ಹೆಚ್ಚಳ: ಬೀದರ್, ಕಲಬುರಗಿ, ವಿಜಯಪುರಕ್ಕೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಚಳಿ ಹೆಚ್ಚಳ: ಬೀದರ್, ಕಲಬುರಗಿ, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...

ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೇಟೊ ಬೆಲೆ ಭಾರೀ ಕುಸಿತ; ರೈತರಿಗೆ ಮತ್ತೆ ಸಂಕಷ್ಟ

ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೇಟೊ ಬೆಲೆ ಭಾರೀ ಕುಸಿತ; ರೈತರಿಗೆ ಮತ್ತೆ ಸಂಕಷ್ಟ ಚಿಕ್ಕಬಳ್ಳಾಪುರ:...

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್. ಅಶೋಕ್ ಆಗ್ರಹ

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್. ಅಶೋಕ್ ಆಗ್ರಹ ಹುಬ್ಬಳ್ಳಿ:...