No menu items!
29.6 C
Munich
Thursday, June 18, 2026

ಸಿಎಂ ಗ್ರಾಮ ವಾಸ್ತವ್ಯ ಜನರ ಗಮನ ಬೇರೆಡೆ ಸೆಳೆಯುವ ನಾಟಕ ಎಂದ ಬಿಎಸ್ ವೈ

Must read

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದೆ ವಾಸ್ತವ್ಯ ಮಾಡಿದ ಗ್ರಾಮಗಳಿಗೆ ಸೂಕ್ತ ಅನುದಾನ ಕೊಟ್ಟಿಲ್ಲ. ಅದನ್ನು ಬಿಟ್ಟು ಬರಗಾಲ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

ಜಿಂದಾಲ್ ಗೆ ನೀಡುತ್ತಿದ್ದ ಭೂಮಿ ವಿಚಾರದ ಬಗ್ಗೆ ಮಾತನಾಡಿದ ಅವರು, ‘ಜಿಂದಾಲ್ ಗೆ ಈಗಾಗಲೇ ಕೊಟ್ಟಿರುವ ಭೂಮಿ ಸಫಿಶಿಯಂಟ್ ಆಗಿದೆ. ಈಗ ಕೊಡುತ್ತಿರುವ ಜಮೀನಿನಲ್ಲಿ ಉತ್ತಮ ಖನಿಜಗಳಿವೆ.

ಜಿಂದಾಲ್ ಗೆ ಮತ್ತೆ ಜಮೀನು ಕೊಡುವ ಅವಶ್ಯಕತೆಯಿಲ್ಲ. ಬೇರೆ ಇಂಡಸ್ಟ್ರೀಸ್ ಗೆ ಪ್ರೋತ್ಸಾಹ ಮಾಡಬಹುದು. ಆದರೆ ಸಿಎಂ ಯಾವುದೋ ಒಂದು ಕಂಪೆನಿಗೆ ಫೇವರ್ ಆಗಲು ಹೊರಟಿದ್ದಾರೆ. ಈ ಮೂಲಕ ಸಿಎಂ ವ್ಯವಹಾರ ಕುದುರಿಸಿಕೊಳ್ಳಲು ಹೊರಟಿದ್ದಾರೆ. ಸಿಎಂ ನಿರ್ಧಾರ ಖಂಡಿಸಿ 3 ದಿನ ಧರಣಿ ಮಾಡುತ್ತೇನೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article