ಸಿಎಂ ದೆಹಲಿ ಪ್ರವಾಸ ರದ್ದು ಮಾಡಿ ಉತ್ತರ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ ! ಯಾಕೆ ಗೊತ್ತಾ ?

Date:

ಯಡಿಯೂರಪ್ಪ ಅವರು ಸಿಎಂ ಆದ ಬಳಿಕ ದೆಹಲಿಗೆ ಮೊದಲ ಪ್ರವಾಸ ಕೈಗೊಂಡಿದ್ದರು , ಆದರೆ ಇದೀಗ ಕರ್ನಾಟಕದಲ್ಲಿರುವ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ ಇದರ ಬಗ್ಗೆ ಜಿಲ್ಲಾಧಿಕಾರಿಗಳ ಬಳಿ ಚರ್ಚಿಸಿದ್ದಾರೆ ,

ಇದೀಗ ಅದೇ ಹಳ್ಳಿಗೆ ಹೋಗುವ ಬಗ್ಗೆ ಮಾತನಾಡಿದ ಅವರು ಸಂಪುಟ ರಚನೆಯ ಕುರಿತು ಚರ್ಚಿಸಲು ದೆಹಲಿಗೆ ಸೋಮವಾರ ಹೋಗುತ್ತೇನೆ ಎಂದು ಹೇಳಿದರು . ರಾಜ್ಯದಲ್ಲಿ ಸಂಪುಟ ರಚನೆ ತಡವಾಗುತ್ತಿರುವುದು ಸ್ವಲ್ಪ ಗೊಂದಲಕ್ಕೀಡಾಗಿದೆ .

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...