ಸಿಎಂ ಬಂದಿರೋದು ಹಣ ಹಂಚಿರೋದು ನನ್ನ ಸೋಲಿಗೆ ಮುಳುವಾಯಿತು: ಬಂಗಾರು ಹನುಮಂತು

Date:

ಸಿಎಂ ಬಂದಿರೋದು ಹಣ ಹಂಚಿರೋದು ನನ್ನ ಸೋಲಿಗೆ ಮುಳುವಾಯಿತು: ಬಂಗಾರು ಹನುಮಂತು

ಸಂಡೂರು: ಸಿಎಂ ಬಂದಿರೋದು ಹಣ ಹಂಚಿರೋದು ನನ್ನ ಸೋಲಿಗೆ ಮುಳುವಾಯಿತು ಎಂದು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಸೋಲು ಒಪ್ಪಿಕೊಂಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ.
ಸಚಿವ ಶಿವರಾಜ್ ತಂಗಡಗಿ ಬಂದು ಹಣ ಹಂಚಿದ್ದಾರೆ. ಸಿಎಂ ಬಂದಿರೋದು ಹಣ ಹಂಚಿರೋದು ನನ್ನ ಸೋಲಿಗೆ ಮುಳುವಾಯಿತು ಎಂದು ತಿಳಿಸಿದರು. ಈ ಸೋಲನ್ನು ನಾನು ಸವಾಲಾಗಿ ಸ್ವೀಕರಿಸುವೆ. ಮುಂದಿನ ದಿನ ನನಗೆ ಅಥವಾ ದಿವಾಕರ್ ಯಾರಿಗೆ ಟಿಕೆಟ್ ನೀಡಲಿ. ಬಿಜೆಪಿ ಗೆಲವು ನಿಶ್ಚಿತ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ:...

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ! ಐ ಡ್ರಾಪ್‌,...

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ ಇಲಾಖೆ

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ...

ರಾಜು ತಾಳಿಕೋಟಿ ಇನ್ನಿಲ್ಲ

ಖ್ಯಾತ ರಂಗ ಕಲಾವಿದ, ನಟ, ರಂಗನಿರ್ದೇಶಕ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ....