ಸಿಎಂ ಯಡಿಯೂರಪ್ಪ ಅವರಿಗೆ ತಲೆನೊವ್ವಾದ್ರಾ ಸೋತ ಅನರ್ಹರು !?

Date:

ಉಪಚುನಾವಣೆಯ ಪಲಿತಾಂಶ ಬಂದ ಬಳಿಕ ಇದೀಗ ಸಿಎಂ ಯಡಿಯೂರಪ್ಪ ಅವರಿಗೆ ತಲೆನೋವು ಅಗಿದೆ ಎಕೆಂದರೆ ಗೆದ್ದ ಎಲ್ಲ ಅಭ್ಯರ್ಥಿಗಳಿಗು ಮಂತ್ರಿ ಸ್ಥಾನ ಸಿಗೊದು ಪಕ್ಕ ಎಂದು ಅವರು ಹೇಳಿದ್ದರು ಆದರೆ ಇದೀಗ  ಉಪ ಚುನಾವಣೆಯಲ್ಲಿ ಸೋತಿರುವ ಎಂಟಿಬಿ ನಾಗರಾಜ್ ಹಾಗೂ ಹೆಚ್. ವಿಶ್ವನಾಥ್ ಅವರುಗಳಿಗೂ ಸಚಿವರನ್ನಾಗಿ ಮಾಡುವಂತೆ ನೂತನ ಶಾಸಕರುಗಳು ಯಡಿಯೂರಪ್ಪನವರ ಮೇಲೆ ಒತ್ತಡ ಹೇರುತ್ತಿದ್ದು, ಇದು ಸಂಪುಟ ವಿಸ್ತರಣೆಯನ್ನು ಕಗ್ಗಂಟನ್ನಾಗಿಸುವ ಸಾಧ್ಯತೆ ಇದೆ.

ಇದರ ಜೊತೆಗೆ ಟಿಕೆಟ್ ನಿರಾಕರಿಸಲ್ಪಟ್ಟಿದ್ದ ಆರ್. ಶಂಕರ್ ಅವರನ್ನೂ ಸಚಿವರನ್ನಾಗಿಸುವ ಅನಿವಾರ್ಯತೆ ಈಗ ಎದುರಾಗಿದೆ. ಇದಕ್ಕೆ ಇನ್ನು ಪ್ರತಿಕ್ರಿಯೆ ನೀಡದ ಯಡಿಯೂರಪ್ಪ ಅವರು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಕುತೂಹಲ ರಜಕೀಯ ವಲಯದಲ್ಲಿ ಮೂಡಿಬಂದಿದೆ.

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...