ಸಿಎಂ, ಸಚಿವರ ಉದ್ಧಟನದ ಹೇಳಿಕೆ ರಾಜ್ಯಕ್ಕೆ ಮಾರಕ ಆಗುತ್ತಿದೆ !

Date:

ಬೆಂಗಳೂರು: ಸಿಎಂ, ಸಚಿವರ ಉದ್ಧಟನದ ಹೇಳಿಕೆ ರಾಜ್ಯಕ್ಕೆ ಮಾರಕ ಆಗುತ್ತಿದೆ. ಜನರ ಒಳಿತಿಗಾಗಿ ರಾಜ್ಯ ಸರ್ಕಾರ ಕೆಲಸ ಮಾಡಬೇಕು. ರಾಜಕೀಯ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಸರ್ಕಾರ ಯೋಚಿಸಬೇಕು. ಪ್ರಧಾನಿ ಜೊತೆ ಚರ್ಚಿಸಲು ಅಧಿಕಾರಿಗಳನ್ನಾದರೂ ಕಳಿಸಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ಸರಿಯಾಗಿ ಸ್ಪಂದಿಸಿ ಮಾಹಿತಿ ನೀಡಬೇಕು. ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಹಣ ದೊರೆಯಲಿದೆ. ಬರದ ವಿಚಾರದಲ್ಲಾದರೂ ರಾಜಕೀಯ ಮಾಡುವುದನ್ನು ಬಿಡಬೇಕು ಕಾಂಗ್ರೆಸ್ ವಿರುದ್ಧ ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಡಾ.ಕಸ್ತೂರಿ ರಂಗನ್ ವರದಿ: ಕೇಂದ್ರ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆ ತಿರಸ್ಕಾರ – ಈಶ್ವರ ಖಂಡ್ರೆ

ಡಾ.ಕಸ್ತೂರಿ ರಂಗನ್ ವರದಿ: ಕೇಂದ್ರ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆ ತಿರಸ್ಕಾರ...

ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಪೌರಾಡಳಿತ ಸಚಿವ ರಹೀಂ ಖಾನ್

ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಪೌರಾಡಳಿತ...

ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ: ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ: ಸಿದ್ದರಾಮಯ್ಯ ಬೆಳಗಾವಿ: ರಾಜ್ಯದಲ್ಲಿ...

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್ ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ...