ಸಿಎಂ, ಸಚಿವರ ಉದ್ಧಟನದ ಹೇಳಿಕೆ ರಾಜ್ಯಕ್ಕೆ ಮಾರಕ ಆಗುತ್ತಿದೆ !

Date:

ಬೆಂಗಳೂರು: ಸಿಎಂ, ಸಚಿವರ ಉದ್ಧಟನದ ಹೇಳಿಕೆ ರಾಜ್ಯಕ್ಕೆ ಮಾರಕ ಆಗುತ್ತಿದೆ. ಜನರ ಒಳಿತಿಗಾಗಿ ರಾಜ್ಯ ಸರ್ಕಾರ ಕೆಲಸ ಮಾಡಬೇಕು. ರಾಜಕೀಯ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಸರ್ಕಾರ ಯೋಚಿಸಬೇಕು. ಪ್ರಧಾನಿ ಜೊತೆ ಚರ್ಚಿಸಲು ಅಧಿಕಾರಿಗಳನ್ನಾದರೂ ಕಳಿಸಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ಸರಿಯಾಗಿ ಸ್ಪಂದಿಸಿ ಮಾಹಿತಿ ನೀಡಬೇಕು. ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಹಣ ದೊರೆಯಲಿದೆ. ಬರದ ವಿಚಾರದಲ್ಲಾದರೂ ರಾಜಕೀಯ ಮಾಡುವುದನ್ನು ಬಿಡಬೇಕು ಕಾಂಗ್ರೆಸ್ ವಿರುದ್ಧ ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್...