ಸಿಎಎ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸುವವರನ್ನು ಗಡಿಪಾರು ಮಾಡಿ !?

Date:

ರಾಜ್ಯಾಧ್ಯಕ್ಷ ಡಿ.ವಿವೇಕಾನಂದ ಸ್ವಾಮಿ, ಭಾರತ ಹಲವಾರು ಧರ್ಮ, ಭಾಷೆ, ಜೀವನ ಪದ್ಧತಿಯನ್ನು ಒಳಗೊಂಡಂತಹ ದೇಶವಾಗಿದ್ದು, ಇಲ್ಲಿನ ನಾಗರಿಕರಿಗೆ ನೋಂದಣಿ ಅತ್ಯವಶ್ಯಕವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ನೇಪಾಳದಿಂದ ಅನಧಿಕೃತ ವಲಸಿಗರು ಭಾರತದಾದ್ಯಂತ ಬಂದು ನೆಲೆಸಿದ್ದಾರೆ. ಇವರಲ್ಲಿ ಅನೇಕರು ಸಮಾಜಘಾತುಕ ಶಕ್ತಿಗಳಾಗಿ ಬೆಳೆಯುತ್ತಿದ್ದಾರೆ. ಇಂತಹ ವ್ಯಕ್ತಿಗಳನ್ನು ದೇಶದ ಆಚೆ ಹಾಕಲು ಸಿಎಎ, ಎನ್‌ಆರ್‌ಸಿ ಅವಶ್ಯಕ ಎಂದು ತಿಳಿಸಿದರು.

ಸಿಎಎ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸುವ ರಾಜಕಾರಣಿಗಳು, ರಾಜಕೀಯ ಪಕ್ಷಗಳು, ಚಲನಚಿತ್ರ ನಟ, ನಟಿಯರು ಹಾಗೂ ಅಂತರ್‌ರಾಷ್ಟ್ರೀಯ ಬರಹಗಾರ್ತಿ ಅರುಂಧತಿ ರಾಯ್ ಸೇರಿದಂತೆ ಮುಂತಾದವರನ್ನು ಕಾನೂನು ಚೌಕಟ್ಟಿನಲ್ಲಿ ಬಂಧಿಸಿ, ಜೈಲಿಗಟ್ಟಬೇಕು ಇಲ್ಲವೇ ಭಾರತದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

Share post:

Subscribe

spot_imgspot_img

Popular

More like this
Related

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...