ಸಿಗರೇಟ್ ಸೇದೋಕೆ ಅಂಗಡಿ ಬಾಗಿಲಿಗೆ ಐಷಾರಾಮಿ‌ ಕಾರ್ ಅಡ್ಡ ಹಾಕಿದ್ದಕ್ಕೆ ಮುಂದೇನಾಯ್ತು?

Date:

ಸಿಗರೇಟ್ ಸೆದೋ ವಿಚಾರಕ್ಕೆ ಕಿರಿಕ್‌ ಮಾಡಿಕೊಂಡ ಸೆಲೆಬ್ರಿಟಿ ಕಂಡವರ ಅಂಗಡಿ ಮುಂದೆ ಐಷಾರಾಮಿ ಕಾರ್ ಪಾರ್ಕಿಂಗ್ ಮಾಡಿ ದರ್ಪ ಆರೋಪ ಹಿನ್ನಲೆ ಸಿಗರೇಟ್ ಸೇದೋಕೆ ಅಂಗಡಿ ಬಾಗಿಲಿಗೆ ಐಷಾರಾಮಿ‌ ಕಾರ್ ಅಡ್ಡ ಹಾಕಿದಕ್ಕೆ ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಅಂಗಡಿಯವರ ಮೇಲೆ ಹಲ್ಲೆ ಆರೋಪ ಡ್ಯಾನ್ಸ್ ರಿಯಾಲಿ ಶೋ ಸ್ಫರ್ಧಿ ರಜತ್ ನಿಂದ ಕಿರಿಕ್ ಆರೋಪ ಕನ್ನಡ ಕಿರುತೆರೆಯ ಕೆಲವು ರಿಯಾಲಿಶೋ ನಲ್ಲಿ ಸ್ಫರ್ಧಿಯಾಗಿದ್ದ

ರಜತ್ ಬಸವೇಶ್ವರ ನಗರ ಸಾಣೆಗುರವನಹಳ್ಲಿ ಸರ್ಕಲ್ ನಲ್ಲಿ ನಡೆದ ಕಿರಿಕ್ ವ್ಯಾಪಾರದ ಸಮಯದಲ್ಲಿ ಅಂಗಡಿ ಮುಂದೆ ಕಾರ್ ಪಾರ್ಕ್ ಮಾಡಿ ಸಿಗರೇಟ್ ಸೇದೋಕೆ ಸೈಡಿಗೆ ಹೋಗಿದ್ದ ರಜತ್ ಈ ವೇಳೆ ಕಾರ್ ಸೈಡಿಗೆ ಹಾಕಿ ಎಂದು ಹೇಳಿದ್ದ ಅಂಗಡಿ ಮಾಲೀಕ ಕಿರಣ್ ರಾಜ್ ಈ ವೇಳೆ ಕಿರಣ್ ರಾಜ್ ಮತ್ತು ಅವರ ತಾಯಿ ಮೇಲೆ ಹಲ್ಲೆ ಆರೋಪ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...