ಸಿಡಿ ನನಗೆ ಕೇಳ್ಬೇಡಿ ಅದನ್ನ ಕಾಂಗ್ರೆಸ್ ಅವರಿಗೆ ಬಿಟ್ಟಿದೀನಿ : ಈಶ್ವರಪ್ಪ

Date:

ಸಿಡಿ ಲೇಡಿ ಉಲ್ಟಾ ಹೊಡೆದ ಪ್ರಕರಣ ರಾಜಾಪುರ ಗ್ರಾಮದಲ್ಲಿ ಮಾಧ್ಯಮಗಳಿಗೆ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ, ನಾನೀಗ ದೇಶ ಉಳಿಸಬೇಕು ನರೇಂದ್ರ ಮೋದಿಗೆ ಬೆಂಬಲ ಕೊಡಬೇಕು ಅಂತ ಇಲ್ಲಿಗೆ ಬಂದಿದಿನಿ ಆ ಸಿಡಿ ಲೇಡಿ ಎಲ್ಲವನ್ನೂ ಸಹ ಸಿದ್ದರಾಮಯ್ಯನಿಗೆ ಬಿಟ್ಟು ಬಿಟ್ಟಿದ್ದಿನಿ ಅಂದ್ರು ಈಗ ಸಿಡಿ ಲೇಡಿ ಎಲ್ಲವನ್ನೂ ಸಹ ಅವರಿಗೆ ಬಿಟ್ಟಿದ್ದಿನಿ ಆ ಯಮ್ಮನ ಸುದ್ದಿ ತಗೊಂಡು ನಾನೇನ್ರಿ ಮಾಡ್ಲಿ ನಾನದರ ಬಗ್ಗೆ ಮುಂಚೆ ಇಂದಾನೂ ಹೇಳ್ತಿದ್ದಿನಿ ಅದರ ಬಗ್ಗೆ ವಾಕರಿಗೆ ಬರುತ್ತೆ ಸಬ್ಜೇಕ್ಟು, ಸಿಡಿ ನನಗೆ ಕೇಳಬೇಡಿ ಅದನ್ನ ಕಾಂಗ್ರೆಸ್ ನವರಿಗೆ ಬಿಟ್ಟಿದ್ದಿನಿ,ಇದು ವೈಭವಿಕರಿಸೋ ಸುದ್ದಿ ಅಲ್ಲ, ಇದನ್ನ ರಾಜಕೀಯವಾಗಿ ಬಳಸೋಕೆ ಅವರು ಇಷ್ಟ ಪಡವಾರದು, ನಾವು ಅದನ್ನ ರಾಜಕೀಕರಣಗೊಳಿಸಲ್ಲ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...