ಸಿದ್ದರಾಮಯ್ಯಗೆ ನಡುಕ ಹುಟ್ಟಿಸಿತಾ ಮೈತ್ರಿ ಪಾದಯಾತ್ರೆ: ಕೊಪ್ಪಳ, ವಿಜಯನಗರ ದಿಢೀರ್ ರದ್ದು ಮಾಡಿದ್ಯಾಕೆ!?

Date:

 

ಬೆಂಗಳೂರು:- ವಾಲ್ಮೀಕಿ ಬೃಹತ್ ಬಹುಕೋಟಿ, ಹಾಗೂ ಮುಡಾ ಹಗರಣದ ವಿರುದ್ಧ ಮೈತ್ರಿ ನಾಯಕರು ಪಾದಯಾತ್ರೆ ಮಾಡುತ್ತಿದ್ದು, ಇದು ಕೊಂಚ ಸಿದ್ದರಾಮಯ್ಯರ ನೆಮ್ಮದಿ ಕೆಡಿಸಿತಾ ಎನ್ನಲಾಗಿದೆ. ಅಲ್ಲದೇ ನಿಗದಿಯಾಗಿದ್ದ ಕೊಪ್ಪಳ, ವಿಜಯನಗರ ದಿಢೀರ್ ರದ್ದು ಮಾಡಿದ್ದಾರೆ.

ಮಂಗಳವಾರ ಕೊಪ್ಪಳ ಹಾಗೂ ವಿಜಯನಗರದಲ್ಲಿ ಸಿದ್ದರಾಮಯ್ಯ ಪ್ರವಾಸ ನಿಗದಿಯಾಗಿತ್ತು. ಭರ್ಜರಿ ಮಳೆಯಿಂದ ಭರ್ತಿಯಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಿಸಬೇಕಿತ್ತು.

ಈ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಚೇರಿ ದೃಢಪಡಿಸಿತ್ತು. ಆದರೆ ಮುಖ್ಯಮಂತ್ರಿಗಳು ಬರುವುದಕ್ಕೆ ಒಂದು ದಿನಕ್ಕೆ ಮೊದಲೇ ಕಾರ್ಯಕ್ರಮ ಮುಂದೂಡಿಕೆಯಾಗಿದೆ. ತಾತ್ಕಾಲಿಕವಾಗಿ ಸಿಎಂ ಕಾರ್ಯಕ್ರಮ ಮುಂದೂಡಿಕೆಯಾದ ಬಗ್ಗೆ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ...

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ ಬೆಂಗಳೂರು: ರಾಜ್ಯ...

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ...

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...