ಸಿದ್ದರಾಮಯ್ಯನವರ ಈ ಸವಾಲಿಗೆ ತಲೆತಗ್ಗಿಸಿದ್ರ ಸಿಎಂ ಯಡಿಯೂರಪ್ಪ?

Date:

ವಿಧಾನಸಭೆ ಕಲಾಪದಲ್ಲಿ ಬಜೆಟ್ ಮೇಲೆ ಮುಂದುವರೆದ ಚರ್ಚೆ
ಭೋಜನದ ಬಳಿಕ ವಿಧಾನಸಭೆ ಕಲಾಪ ಆರಂಭ ಆಗಿದ್ದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಜೆಟ್ ಚರ್ಚೆ ನೆಡೆಸಿದ್ದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವೇಕ್ತಪಡಿಸಿದ್ದಾರೆ, ಈ ವೇಳೆ ಮಧ್ಯಪ್ರವೇಶಿಸಿದ ಸಿಎಂ ಬಿಎಸ್ ವೈ ಸಿದ್ದರಾಮಯ್ಯನವರೇ ನಾವು ಉತ್ತಮ ಬಜೆಟ್ ಕೊಟ್ಟಿದ್ದೇವೆ ಮಹಿಳೆಯರ ಪರ ಬಜೆಟ್ ಕೊಟ್ಟಿದ್ದೇವೆ ಈಗ ಮೂರು ಉಪಚುನಾವಣೆ ಬರುತ್ತೆ ಆಗ ನೀವು ಬನ್ನಿ,ನಾವು ಬರ್ತೇವೆ ನಾವು ಮೂರು ಸೀಟು ಗೆಲ್ಲದಿದ್ರೆ ಕೇಳಿ
ಸಿದ್ದರಾಮಯ್ಯಗೆ ಚಾಲೆಂಜ್ ಹಾಕಿದ ಬಿಎಸ್ ವೈ ಬಿಎಸ್ ವೈ ಸವಾಲ್ ಗೆ ಸಿದ್ದರಾಮಯ್ಯ ಪ್ರತಿ ಸವಾಲ್ ಹಾಕಿದ್ದು,

ಯಡಿಯೂರಪ್ಪನವರೇ ನೀವು ಬೈ ಎಲೆಕ್ಷನ್ ಅಲ್ಲ ನಾವು ಸಾಕಷ್ಟು ಉಪಚುನಾವಣೆ ಗೆದ್ದಿದ್ದೇವೆ ಅಸೆಂಬ್ಲಿ ಡಿಸಾಲ್ವ್ ಮಾಡಿ ಚುನಾವಣೆಗೆ ಬನ್ನಿ ಜನರ ಮುಂದೆ ಹೋಗೋಣ ಜನ ಯಾರನ್ನ ಕೈಹಿಡಿಯುತ್ತಾರೆ ಅನ್ನೋದನ್ನ ನೋಡಿ ಎಂದು ಸಿಎಂ ಬಿಎಸ್ ವೈಗೆ ಸಿದ್ದರಾಮಯ್ಯ ಪ್ರತಿಸವಾಲ್ ಹಾಕಿದ್ದಾರೆ ಸಿದ್ದರಾಮಯ್ಯ ಸವಾಲ್ ಗೆ ಸುಮ್ಮನೆ ಕುಳಿತ ಸಿಎಂ ಮೌನದಲ್ಲಿದ್ದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...