ಸಿದ್ದರಾಮಯ್ಯನವರ ಈ ಸವಾಲಿಗೆ ತಲೆತಗ್ಗಿಸಿದ್ರ ಸಿಎಂ ಯಡಿಯೂರಪ್ಪ?

Date:

ವಿಧಾನಸಭೆ ಕಲಾಪದಲ್ಲಿ ಬಜೆಟ್ ಮೇಲೆ ಮುಂದುವರೆದ ಚರ್ಚೆ
ಭೋಜನದ ಬಳಿಕ ವಿಧಾನಸಭೆ ಕಲಾಪ ಆರಂಭ ಆಗಿದ್ದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಜೆಟ್ ಚರ್ಚೆ ನೆಡೆಸಿದ್ದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವೇಕ್ತಪಡಿಸಿದ್ದಾರೆ, ಈ ವೇಳೆ ಮಧ್ಯಪ್ರವೇಶಿಸಿದ ಸಿಎಂ ಬಿಎಸ್ ವೈ ಸಿದ್ದರಾಮಯ್ಯನವರೇ ನಾವು ಉತ್ತಮ ಬಜೆಟ್ ಕೊಟ್ಟಿದ್ದೇವೆ ಮಹಿಳೆಯರ ಪರ ಬಜೆಟ್ ಕೊಟ್ಟಿದ್ದೇವೆ ಈಗ ಮೂರು ಉಪಚುನಾವಣೆ ಬರುತ್ತೆ ಆಗ ನೀವು ಬನ್ನಿ,ನಾವು ಬರ್ತೇವೆ ನಾವು ಮೂರು ಸೀಟು ಗೆಲ್ಲದಿದ್ರೆ ಕೇಳಿ
ಸಿದ್ದರಾಮಯ್ಯಗೆ ಚಾಲೆಂಜ್ ಹಾಕಿದ ಬಿಎಸ್ ವೈ ಬಿಎಸ್ ವೈ ಸವಾಲ್ ಗೆ ಸಿದ್ದರಾಮಯ್ಯ ಪ್ರತಿ ಸವಾಲ್ ಹಾಕಿದ್ದು,

ಯಡಿಯೂರಪ್ಪನವರೇ ನೀವು ಬೈ ಎಲೆಕ್ಷನ್ ಅಲ್ಲ ನಾವು ಸಾಕಷ್ಟು ಉಪಚುನಾವಣೆ ಗೆದ್ದಿದ್ದೇವೆ ಅಸೆಂಬ್ಲಿ ಡಿಸಾಲ್ವ್ ಮಾಡಿ ಚುನಾವಣೆಗೆ ಬನ್ನಿ ಜನರ ಮುಂದೆ ಹೋಗೋಣ ಜನ ಯಾರನ್ನ ಕೈಹಿಡಿಯುತ್ತಾರೆ ಅನ್ನೋದನ್ನ ನೋಡಿ ಎಂದು ಸಿಎಂ ಬಿಎಸ್ ವೈಗೆ ಸಿದ್ದರಾಮಯ್ಯ ಪ್ರತಿಸವಾಲ್ ಹಾಕಿದ್ದಾರೆ ಸಿದ್ದರಾಮಯ್ಯ ಸವಾಲ್ ಗೆ ಸುಮ್ಮನೆ ಕುಳಿತ ಸಿಎಂ ಮೌನದಲ್ಲಿದ್ದರು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...