ಸಿದ್ದರಾಮಯ್ಯ ಕುಮಾರಸ್ವಾಮಿ ಗೆ ತಿರುಗೇಟು ನೀಡಿದ ಸಿಂಹ!

Date:

ಕೊಡಗಿನಲ್ಲಿ ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದು ರಾಮಮಂದಿರ ದೇಣಿ ಸಂಗ್ರಹದ ಲೆಕ್ಕ ಕೇಳಿದ ವಿಚಾರ ದೊಡ್ಡವರ ಸಣ್ಣತನದ ಬಗ್ಗೆ ಮಾತನಾಡುವುದಿಲ್ಲ ಇಡೀ ರಾಜ್ಯದ ಯಾವುದೇ ವ್ಯಕ್ತಿಗೆ ಒತ್ತಾಯದಿಂದ ದೇಣಿಗೆ ಕೇಳಿದ್ದೇವಾ ಹೇಳಲಿ ಸೈದ್ಧಾಂತಿಕವಾಗಿ ಯಾವುದೇ ಪಕ್ಷದಲ್ಲಿರುವರಾಗಲಿ ದೇಣಿಗೆಗೆ ಒತ್ತಾಯ ಹಾಕುತ್ತಿದ್ದೇವಾ ಎಂದು ಹೇಳಲಿ ಕೇಳಿದಾಗ ಕೊಟ್ಟರೆ ಖುಷಿಯಿಂದ ಪಡೆದಿದ್ದೇವೆ,

ಕೊಡದೇ ಇದ್ದರೆ ವಾಪಸ್ ಬಂದಿದ್ದೇವೆ
ಮುಸಲ್ಮಾನರು, ಕ್ರಿಶ್ಚಿಯನ್ನರು ಸದಾಭಿಪ್ರಾಯದಿಂದ ದೇಣಿಗೆ ಕೊಡುತ್ತಿದ್ದಾರೆ ಆದರೆ ರಾಜಕೀಯಕ್ಕಾಗಿ ರಾಜಕಾರಣಿಗಳು ಸಣ್ಣತನ ಪ್ರದರ್ಶಿಸುತ್ತಿದ್ದಾರೆ ಮಡಿಕೇರಿಯಲ್ಲಿ ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ತಿರುಗೇಟು

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...