ಸಿದ್ದರಾಮಯ್ಯ ಕುಮಾರಸ್ವಾಮಿ ಗೆ ತಿರುಗೇಟು ನೀಡಿದ ಸಿಂಹ!

Date:

ಕೊಡಗಿನಲ್ಲಿ ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದು ರಾಮಮಂದಿರ ದೇಣಿ ಸಂಗ್ರಹದ ಲೆಕ್ಕ ಕೇಳಿದ ವಿಚಾರ ದೊಡ್ಡವರ ಸಣ್ಣತನದ ಬಗ್ಗೆ ಮಾತನಾಡುವುದಿಲ್ಲ ಇಡೀ ರಾಜ್ಯದ ಯಾವುದೇ ವ್ಯಕ್ತಿಗೆ ಒತ್ತಾಯದಿಂದ ದೇಣಿಗೆ ಕೇಳಿದ್ದೇವಾ ಹೇಳಲಿ ಸೈದ್ಧಾಂತಿಕವಾಗಿ ಯಾವುದೇ ಪಕ್ಷದಲ್ಲಿರುವರಾಗಲಿ ದೇಣಿಗೆಗೆ ಒತ್ತಾಯ ಹಾಕುತ್ತಿದ್ದೇವಾ ಎಂದು ಹೇಳಲಿ ಕೇಳಿದಾಗ ಕೊಟ್ಟರೆ ಖುಷಿಯಿಂದ ಪಡೆದಿದ್ದೇವೆ,

ಕೊಡದೇ ಇದ್ದರೆ ವಾಪಸ್ ಬಂದಿದ್ದೇವೆ
ಮುಸಲ್ಮಾನರು, ಕ್ರಿಶ್ಚಿಯನ್ನರು ಸದಾಭಿಪ್ರಾಯದಿಂದ ದೇಣಿಗೆ ಕೊಡುತ್ತಿದ್ದಾರೆ ಆದರೆ ರಾಜಕೀಯಕ್ಕಾಗಿ ರಾಜಕಾರಣಿಗಳು ಸಣ್ಣತನ ಪ್ರದರ್ಶಿಸುತ್ತಿದ್ದಾರೆ ಮಡಿಕೇರಿಯಲ್ಲಿ ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ತಿರುಗೇಟು

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...