ಸಿದ್ದರಾಮಯ್ಯ ದಿಢೀರ್ ಆಸ್ಪತ್ರೆಗೆ ದಾಖಲು! ಕಾರಣ ಏನ್ ಗೊತ್ತಾ?

Date:

ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಎರಡು ದಿನ ಆಸ್ಪತ್ರೆಗೆ ದಾಖಲಾಗಿ ವಿಶ್ರಾಂತಿಯನ್ನು ಪಡೆಯಲಿದ್ದಾರೆ.

ನಿನ್ನೆ ರಾತ್ರಿಯಿಂದ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಫ್ಯಾಮಿಲಿ ಡಾಕ್ಟರ್ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ಇಂದು ಚಿಕಿತ್ಸೆಗಾಗಿ ಕರೆದುಕೊಂಡ ಹೋಗಲಾಗಿತ್ತು. ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ. ಹೀಗಾಗಿ ಇಂದು ಮತ್ತು ನಾಳಿನ ಅವರ ಕಾರ್ಯಕ್ರಮಗಳು ರದ್ದಾಗಿದೆ.

ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ. ಸಿಟಿ ಸ್ಕ್ಯಾನಿಂಗ್ ಸಹ ರಿಪೋರ್ಟ್ ನಾರ್ಮಲ್ ಎಂದು ವರದಿ ಬಂದಿದೆ. ವೈರಲ್ ಫೀವರ್ ಆದ ಕಾರಣ 2 ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರ ಸಲಹೆ ನೀಡಿದ್ದಾರೆ. ವೈದ್ಯರ ಸಲಹೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾರೆ. ಸಿದ್ದರಾಮಯ್ಯ ಜೊತೆ ಆಸ್ಪತ್ರೆಯಲ್ಲಿ ಪುತ್ರ ಡಾ.ಯತೀಂದ್ರ ಉಳಿದುಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ: ಮೋಹನ್ ಭಾಗವತ್

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ:...

ವಯೋವೃದ್ಧ ಗಜೇಂದ್ರನಿಗೆ ಶಿಬಿರಕ್ಕೆ ಸ್ಥಳಾಂತರಕ್ಕೆ ಈಶ್ವರ್ ಖಂಡ್ರೆ ಸೂಚನೆ

ವಯೋವೃದ್ಧ ಗಜೇಂದ್ರನಿಗೆ ಶಿಬಿರಕ್ಕೆ ಸ್ಥಳಾಂತರಕ್ಕೆ ಈಶ್ವರ್ ಖಂಡ್ರೆ ಸೂಚನೆ ಚಾಮರಾಜನಗರ: ಹಲವು ದಸರಾ...

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ ಬೆಂಗಳೂರು: 2026ರ...

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ...