ಸಿದ್ದುಗೆ ನಷ್ಟ..! ಕುಮಾರಣ್ಣನಿಗೆ ಲಾಭ..! ಇಲ್ಲಿದೆ ಕಾರಣ..?

Date:

ಜೆಡಿಎಸ್‌ ಜತೆ ಮೈತ್ರಿಯಿಂದ ಕಾಂಗ್ರೆಸ್‌ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ ಎಂಬ ಭಾವ ಕಾಂಗ್ರೆಸ್‌ ವಲಯದಲ್ಲಿ ಪ್ರಬಲವಾಗತೊಡಗಿದೆ.

ಮಂಡ್ಯ, ತುಮಕೂರು ಮತ್ತು ಬೆಂಗಳೂರು ಉತ್ತರದಂತಹ ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರು ಯಾವ ಕಾರಣಕ್ಕೂ ಜೆಡಿಎಸ್‌ಗೆ ಬೆಂಬಲ ನೀಡುವ ಸ್ಥಿತಿಯಲ್ಲಿ ಇಲ್ಲ. ಪಕ್ಷದ ನಾಯಕತ್ವದ ಮಾತಿಗೆ ಬೆಲೆ ಕೊಟ್ಟು ಬೆಂಬಲ ನೀಡಿದರೆ ರಾಜಕೀಯವಾಗಿ ಈ ನಾಯಕರು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಾರೆ.

ಇಂತಹ ನಾಯಕರು ಈಗ ಬಿಜೆಪಿ ಕಡೆ ವಾಲಿದರೆ ಅಂತಿಮವಾಗಿ ಇದು ಕಾಂಗ್ರೆಸ್‌ಗೆ ಭಾರಿ ನಷ್ಟಉಂಟಾಗುತ್ತದೆ. ಇಂತಹ ಪರಿಸ್ಥಿತಿ ನಿರ್ಮಾಣ ಮಾಡಿಕೊಳ್ಳುವುದಕ್ಕಿಂತ ಜೆಡಿಎಸ್‌ ಜತೆ ಫ್ರೈಂಡ್ಲಿ ಫೈಟ್‌ ಮಾಡಿದ್ದರೆ ಉತ್ತಮವಿತ್ತು.

ಇದರಿಂದ ಎರಡು ಪಕ್ಷಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಬಹುದಿತ್ತು ಮತ್ತು ಬಿಜೆಪಿಗೆ ಅನಗತ್ಯ ಲಾಭ ತಂದುಕೊಡುವುದನ್ನು ತಪ್ಪಿಸಬಹುದಿತ್ತು ಎಂಬ ಭಾವನೆ ಕಾಂಗ್ರೆಸ್‌ ವಲಯದಲ್ಲಿ ಮೂಡಿದೆ.

 

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್ ಫಿಲ್ಮ್

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್...

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್. ವೈದ್ಯ

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್....

ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಲು ಪ್ರಸ್ತಾವನೆ: ಡಿ.ಕೆ.ಶಿವಕುಮಾರ್

ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ...