“ಸಿದ್ದು ಮಾತಿಗೆ ತಲೆ ಕೆಡಿಸಿಕೊಳ್ಳಬೇಡಿ ಸುಮ್ಮನಿರಿ” ಡಿಕೆಶಿ ತಮ್ಮ ಬೆಂಬಲಿಗರಿಗೆ ಹೀಗೆ ಹೇಳಿದ್ರಾ !?

Date:

ಡಿಕೆಶಿ ತಾವು ಬೆಂಗಳೂರಿಗೆ ಬರುವಾಗ ಬಾರಿ ಅಭಿಮಾನಿಗಳು ಬೆಂಬಲಿಗರು ಅಧ್ದುರಿ ಸ್ವಾಗತ ಮಾಡಿದ್ದರು ಆ ಸಂದರ್ಭದಲ್ಲಿ ಡಿಕೆಶಿ ಜೆಡಿಎಸ್ ಭಾವುಟ ಹಿಡಿದು ಕೊಂಡಿದ್ದಕ್ಕೆ ಸಿದ್ದು ಆಕ್ರೊಶ ವೆಕ್ತಪಡಿಸಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಡಿ.ಕೆ. ಶಿವಕುಮಾರ್ ಉತ್ತಮ ಸಂಬಂಧ ಹೊಂದಿರುವುದು ಮತ್ತು ಡಿಕೆಶಿಗೆ ಅದ್ದೂರಿ ಸ್ವಾಗತ ದೊರೆತದ್ದರಿಂದ ಸಿದ್ಧರಾಮಯ್ಯನವರು ಹಾಗೆ ಮಾತನಾಡಿದ್ದಾರೆ. ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಇಂತಹ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ ಎನ್ನಲಾಗಿದೆ.

ಈ ಕುರಿತಾಗಿ ಡಿಕೆಶಿ ಬಳಿ ಆಪ್ತರು ಹೇಳಿಕೊಂಡಿದ್ದು, ಸದ್ಯಕ್ಕೆ ಸುಮ್ಮನಿರಿ ಪರ-ವಿರೋಧವಾಗಿ ಮಾತನಾಡಬೇಡಿ. ಯಾವುದಕ್ಕೂ ಪ್ರತಿಕ್ರಿಯೆ ನೀಡಬೇಡಿ ಎಂದು ಆಪ್ತರಿಗೆ ಡಿಕೆಶಿ ಸೂಚನೆ ನೀಡಿದ್ದಾರೆನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...