ಸಿಬಿಐ ಗೆ ಕೊಡಲು ಸಾಧ್ಯವಿಲ್ಲ – ಜಿ. ಪರಮೇಶ್ವರ್

Date:

ಬೆಂಗಳೂರು: ಮುಡಾ ಹಗರಣ ಕುರಿತು ವೆರಿಫೈ ಮಾಡುತ್ತಿದ್ದಾರೆ. ಎಲ್ಲವನ್ನೂ ಸಿಬಿಐ ಗೆ ಕೊಡಲು ಸಾಧ್ಯವಿಲ್ಲ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಕುರಿತು ವೆರಿಫೈ ಮಾಡುತ್ತಿದ್ದಾರೆ. ಎಲ್ಲ ವನ್ನೂ ಸಿಬಿಐ ಗೆ ಕೊಡಲು ಸಾಧ್ಯವಿಲ್ಲ. ಅವರು ಕೇಳ್ತಾರೆ ಅಂತಾ ಎಲ್ಲವನ್ನೂ ಸಿಬಿಐಗೆ ಕೊಡಲು ಆಗಲ್ಲ ಎಂದು ಹೇಳಿದರು.

ಸಿಎಂ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಎಲ್ಲವನ್ನೂ ಸಿಬಿಐ ತನಿಖೆಗೆ ಕೊಟ್ರೆ ಇಲ್ಲೇನೂ ಮಾಡೋ ಆಗಿಲ್ವಾ..?. ಅಸೆಂಬ್ಲಿಯಲ್ಲಿ ಅವರು ಯಾವ ವಿಷಯ ಚರ್ಚೆಗೆ ತಗೋತಾರೋ ಗೊತ್ತಿಲ್ಲ. ಸ್ಪೀಕರ್ ಗೆ ಯಾವ ವಿಚಾರದ ಬಗ್ಗೆ ಲೆಟರ್ ಕೊಡ್ತಾರೋ ನೋಡಬೇಕು. ಬಿಜೆಪಿಯವರಿಗೆ ನಾವು ಉತ್ತರ ಕೊಡ್ತೀವಿ, ಹಿಂಜರಿವುದಿಲ್ಲ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...