ಸಿಲಿಂಡರ್‌ ಸ್ಫೋಟ ದುರಂತ: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – ಮೃತರ ಸಂಖ್ಯೆ 5 ಕ್ಕೆ ಏರಿಕೆ 

Date:

ಸಿಲಿಂಡರ್‌ ಸ್ಫೋಟ ದುರಂತ: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – ಮೃತರ ಸಂಖ್ಯೆ 5 ಕ್ಕೆ ಏರಿಕೆ

 

ಹುಬ್ಬಳ್ಳಿ: ಇಲ್ಲಿನ ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡ‌ರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 5ಕ್ಕೇರಿಕೆಯಾಗಿದೆ. ಶಂಕರ ಚವ್ಹಾಣ್ (29) ಮೃತ ಮಾಲಾಧಾರಿಯಾಗಿದ್ದು, ಚಿಕ್ಕವನಿದ್ದಾಗಲೇ ತಂದೆ, ತಾಯಿಯನ್ನು ಕಳೆದುಕೊಂಡಿದ್ದ ಶಂಕರ್ ಅವರು ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದರು. ಇದೆ ಮೊದಲ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ್ದ ಶಂಕರ್ ಸೋಮವಾರ ನಡೆದ ಸಿಲಿಂಡರ್ ಬ್ಲಾಸ್ಟ್​​ನಿಂದ ಗಂಭೀರವಾಗಿ ಗಾಯಗೊಂಡಿದ್ದರು. ಶಂಕರ್ ಸಾವಿನೊಂದಿಗೆ ಸಿಲಿಂಡರ್ ಬ್ಲಾಸ್ಟ್ ಪ್ರಕರಣದಲ್ಲಿ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾದಂತಾಗಿದೆ. ಉಳಿದ ನಾಲ್ವರಿಗೆ ಕಿಮ್ಸ್​ನಲ್ಲಿ ಚಿಕಿತ್ಸೆ ಮುಂದುವರೆದಿದೆ.

Share post:

Subscribe

spot_imgspot_img

Popular

More like this
Related

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...

ತಾಂತ್ರಿಕ ದೋಷ: ಲಂಡನ್–ಬೆಂಗಳೂರು ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಸುರಕ್ಷಿತ ಲ್ಯಾಂಡ್

ತಾಂತ್ರಿಕ ದೋಷ: ಲಂಡನ್–ಬೆಂಗಳೂರು ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಸುರಕ್ಷಿತ...

ಊಟ ಮಾಡಿದ ತಕ್ಷಣ ಚಹಾ ಕುಡಿಯುತ್ತೀರಾ? ಇದರಿಂದಾಗುವ ಅಪಾಯಗಳು ಇಲ್ಲಿವೆ

ಊಟ ಮಾಡಿದ ತಕ್ಷಣ ಚಹಾ ಕುಡಿಯುತ್ತೀರಾ? ಇದರಿಂದಾಗುವ ಅಪಾಯಗಳು ಇಲ್ಲಿವೆ ನಮ್ಮಲ್ಲಿ ಬಹುತೇಕ...

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ ಪರಮೇಶ್ವರ್ ಆರೋಪ

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ...