ಸುದೀಪ್ ಭೇಟಿಮಾಡಿ ಸಿಹಿಸುದ್ದಿ ಹಂಚಿಕೊಂಡ ಮಿಲನ ಮತ್ತು ಕೃಷ್ಣ..

Date:

ಲವ್ ಮಾಕ್ಟೈಲ್ ನಂತಹ ಸೂಪರ್ ಹಿಟ್ ಚಿತ್ರ ನೀಡಿದ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರು ಮದುವೆ ಆಗುತ್ತಿರುವ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ. ಇತ್ತೀಚೆಗಷ್ಟೇ ಈ ಜೋಡಿ ಬ್ಯಾಚುಲರ್ ಪಾರ್ಟಿ ಯನ್ನು ಸಹ ಆಯೋಜನೆ ಮಾಡಿತ್ತು. ಇನ್ನು ಫೆಬ್ರವರಿ 14ರಂದು ಪ್ರೇಮಿಗಳ ದಿನಾಚರಣೆಯ ದಿನ ಕೃಷ್ಣ ಮತ್ತು ಮಿಲನ ಜೋಡಿ ಸಪ್ತಪದಿ ತುಳಿಯಲಿದೆ.

 

 

ಮದುವೆಗೆ ಒಂದು ತಿಂಗಳು ಬಾಕಿ ಇರುವಾಗಲೇ ಈ ಜೋಡಿ ಸೆಲೆಬ್ರಿಟಿಗಳನ್ನು ತಮ್ಮ ಮದುವೆಗೆ ಆಹ್ವಾನಿಸುವ ಕೆಲಸಕ್ಕೆ ಕೈ ಹಾಕಿದೆ. ನಟ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿರುವ ಕೃಷ್ಣ ಮತ್ತು ಮಿಲನ ಜೋಡಿ ಲಗ್ನಪತ್ರಿಕೆಯನ್ನು ನೀಡಿ ತಮ್ಮ ಮದುವೆಗೆ ಸುದೀಪ್ ಅವರನ್ನು ಆಹ್ವಾನಿಸಿದೆ. ಇನ್ನು ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ಲವ್ ಮಾಕ್ಟೈಲ್ ಚಿತ್ರದ ನಂತರ ಲವ್ ಮಾಕ್ಟೈಲ್2 ನಲ್ಲಿ ಈ ಜೋಡಿ ಬ್ಯುಸಿ ಆಗಿದೆ. ಹಾಗೂ ನಟಿ ಮಿಲನಾ ನಾಗರಾಜ್ ಅವರು ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಗೆ ನಾಯಕಿಯಾಗಿ ಸಹ ಅಭಿನಯಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...