ಸುಧಾಕರ್ ನನಗೆ ಕಾಲ್ ಮಾಡಿದ್ದಾರೆಂದು ಸಾಬೀತಾದರೆ ರಾಜೀನಾಮೆ ಕೊಡ್ತೀನಿ !

Date:

ಬೆಂಗಳೂರು: ಡಾ ಕೆ ಸುಧಾಕರ್ ನನಗೆ ಕಾಲ್ ಮಾಡಿದ್ದಾರೆ ಅಂತ ಅದರಲ್ಲಿ ಸಾಬೀತಾದರೆ, ಯಲಹಂಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹೇಳಿದರು. ನಗರದಲ್ಲಿಂದು ವಿಶ್ವನಾಥ್ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವಿಶ್ವನಾಥ್ ರನ್ನು ತಾನು ಭೇಟಿಯಾಗಲು ಅವರ ಮನೆಗೆ ಹೋಗುತ್ತೇನೆ ಅಂತ ಕರೆ ಮಾಡಿದಾಗ್ಯೂ ಅವರಿಂದ ಪ್ರತಿಕ್ರಿಯೆ ಬರುತ್ತಿಲ್ಲ ಎಂದು ಸುಧಾಕರ್ ಹೇಳಿದ್ದಾರೆಂಬ ವಿಷಯಕ್ಕೆ ಪ್ರತಿಕ್ರಿಯೇ ನೀಡಿದ್ದಾರೆ.
ತನಗೆ ಕಾಲ್ ಮಾಡಿದ್ದಾರೆ ಅಂತ ಅದರಲ್ಲಿ ಸಾಬೀತಾದರೆ, ಯಲಹಂಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಹೇಳಿದರು. ಸುಧಾಕರ್ ಅವರು ಈ ಬಗೆಯ ಗಿಮಿಕ್ ಮಾಡಿ ಜನರ ಸಹಾನುಭೂತಿ ಗಿಟ್ಟಿಸುವ ಪ್ರಯತ್ನ ಮಾಡುವುದು ಬೇಡ ಎಂದು ಹೇಳಿದ ವಿಶ್ವನಾಥ್, ಸುಧಾಕರ್ ಕಳೆದ 5-6 ದಿನಗಳಲ್ಲಿ ಒಂದು ಮೆಸೇಜ್ ಕಳಿಸಿದ್ದು ಬಿಟ್ರೆ ಅವರ ಮತ್ತು ತನ್ನ ನಡುವೆ ಯಾವುದೇ ಕಮ್ಯುನಿಕೇಶನ್ ನಡೆದಿಲ್ಲ ಎಂದರು

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...