ಸುಬ್ರಹ್ಮಣ್ಯ ಸ್ವಾಮಿಗೆ ಬಂಗಾರದ ರಥ ನೀಡಲು ಮುಂದಾದ ಸಿಎಂ ಕುಮಾರಸ್ವಾಮಿ !?

Date:

15 ವರ್ಷಗಳ ಹಿಂದೆ ಧರಂ ಸಿಂಗ್ ಅವರು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಿಎಂ ಆಗಿದ್ದಾಗ ಕುಕ್ಕೆಗೆ ಚಿನ್ನದ ರಥ ಕೊಡಿಸುವುದಾಗಿ ಭರವಸೆ ಕೊಟ್ಟಿದ್ದರು. ಆದರೆ ಅವತ್ತು ಸುಬ್ರಹ್ಮಣ್ಯನಿಗೆ ಹೇಳಿದ ಹರಕೆ ಇದುವರೆಗೂ ಪೂರ್ಣಗೊಂಡಿಲ್ಲ.ಈ ಹರಕೆಯನ್ನು ಈಡೇರಿಸಿಲ್ಲ ಅಂದರೆ ಸುಬ್ರಹ್ಮಣ್ಯನ ಶಾಪ ತಟ್ಟುತ್ತದೆ. ಸಿಎಂ ಸ್ಥಾನದಲ್ಲಿ ಇರುವವರು ಇದನ್ನು ನೆರವೇರಿಸಬೇಕು. ಇಲ್ಲದಿದ್ದರೆ ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ ಎಂದು ಹರಕೆಯನ್ನು ಈಡೇರಿಸುವಂತೆ ಇತ್ತೀಚೆಗಷ್ಟೇ ಜ್ಯೋತಿಷಿ ದ್ವಾರಕನಾಥ್ ಸಿಎಂ ಕುಮಾರಸ್ವಾಮಿಗೆ ಹೇಳಿದ್ದರು.
ಕುಮಾರಸ್ವಾಮಿನೆಮ್ಮದಿಯಾಗಿ ಸರ್ಕಾರ ನಡೆಸಲು ಹಾಗೂ ಮಂಡ್ಯದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಇದೀಗ ಸುಬ್ರಹ್ಮಣ್ಯನಿಗೆ ಇನ್ನೂರು ಕೋಟಿ ರೂಪಾಯಿ ಮೊತ್ತದ ಚಿನ್ನದ ರಥ ಮಾಡಿಸುವಂತೆ ಮುಜರಾಯಿ ಇಲಾಖೆಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...