ಸುಬ್ರಹ್ಮಣ್ಯ ಸ್ವಾಮಿಗೆ ಬಂಗಾರದ ರಥ ನೀಡಲು ಮುಂದಾದ ಸಿಎಂ ಕುಮಾರಸ್ವಾಮಿ !?

Date:

15 ವರ್ಷಗಳ ಹಿಂದೆ ಧರಂ ಸಿಂಗ್ ಅವರು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಿಎಂ ಆಗಿದ್ದಾಗ ಕುಕ್ಕೆಗೆ ಚಿನ್ನದ ರಥ ಕೊಡಿಸುವುದಾಗಿ ಭರವಸೆ ಕೊಟ್ಟಿದ್ದರು. ಆದರೆ ಅವತ್ತು ಸುಬ್ರಹ್ಮಣ್ಯನಿಗೆ ಹೇಳಿದ ಹರಕೆ ಇದುವರೆಗೂ ಪೂರ್ಣಗೊಂಡಿಲ್ಲ.ಈ ಹರಕೆಯನ್ನು ಈಡೇರಿಸಿಲ್ಲ ಅಂದರೆ ಸುಬ್ರಹ್ಮಣ್ಯನ ಶಾಪ ತಟ್ಟುತ್ತದೆ. ಸಿಎಂ ಸ್ಥಾನದಲ್ಲಿ ಇರುವವರು ಇದನ್ನು ನೆರವೇರಿಸಬೇಕು. ಇಲ್ಲದಿದ್ದರೆ ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ ಎಂದು ಹರಕೆಯನ್ನು ಈಡೇರಿಸುವಂತೆ ಇತ್ತೀಚೆಗಷ್ಟೇ ಜ್ಯೋತಿಷಿ ದ್ವಾರಕನಾಥ್ ಸಿಎಂ ಕುಮಾರಸ್ವಾಮಿಗೆ ಹೇಳಿದ್ದರು.
ಕುಮಾರಸ್ವಾಮಿನೆಮ್ಮದಿಯಾಗಿ ಸರ್ಕಾರ ನಡೆಸಲು ಹಾಗೂ ಮಂಡ್ಯದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಇದೀಗ ಸುಬ್ರಹ್ಮಣ್ಯನಿಗೆ ಇನ್ನೂರು ಕೋಟಿ ರೂಪಾಯಿ ಮೊತ್ತದ ಚಿನ್ನದ ರಥ ಮಾಡಿಸುವಂತೆ ಮುಜರಾಯಿ ಇಲಾಖೆಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...