ಸುಮಲತಾಗೆ ‘ಸಾರಥಿ’ಯಾದ ಚಾಲೆಂಜಿಂಗ್ ಸ್ಟಾರ್

Date:

ಮಂಡ್ಯ ಲೋಕಸಭಾ ಚುನಾವಣೆ ಕಣ ರಂಗೇರಿದೆ. ದೋಸ್ತಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಸ್ಪರ್ಧಿಸುತ್ತಿದ್ದಾರೆ. ನಿಖಿಲ್​ಗೆ ಪ್ರಬಲ ಸ್ಪರ್ಧಿಯಾಗಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ.
ಸುಮಲತಾ ಅವರಿಗೆ ಮಂಡ್ಯ ‘ಕುರುಕ್ಷೇತ್ರ’ದಲ್ಲಿ ‘ಸಾರಥಿ’ಯಾಗಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿದ್ದರಾಗಿದ್ದಾರೆ. ಸುಮಲತಾ ಅಂಬರೀಶ್ ಅವರು ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ. ಅಪ್ಪಾಜಿ ಅವರು, ಅಂದರೆ ಅಂಬರೀಶ್ ಅವರು ಕರೆದಾಗಲು ಹೋಗುತ್ತಿದ್ದೆ, ಹೋಗಿದ್ದೆ. ಈಗಲೂ ಹೋಗುತ್ತೇನೆ. ಅವರ ಪರ ಪ್ರಚಾರಕ್ಕೆ ಹೋಗುವುದು ನನ್ನ ಕರ್ತವ್ಯ ಎಂದು ದರ್ಶನ್ ಹೇಳಿದ್ದಾರೆ.
ಸುಮಲತಾ ಅವರ ಪರ ದರ್ಶನ್ ಪ್ರಚಾರಕ್ಕೆ ಹೋಗಲು ರೆಡಿಯಾಗಿರುವುದು ಅವರಿಗೆ ‘ಗಜ’ಬಲ ಸಿಕ್ಕಂತಾಗಿದೆ. ದರ್ಶನ್ ಹಾಗೂ ಅವರ ಅಭಿಮಾನಿಗಳು ಚುನಾವಣಾ ಪ್ರಚಾರಕ್ಕೆ ಧುಮಿಕದರೆ ಸುಮಲತಾ ಅವರಿಗೆ ದೊಡ್ಡ ಶಕ್ತಿ ಸಿಕ್ಕಂತಾಗುತ್ತದೆ. ಒಂದು ಕಡೆ ತಮ್ಮ ವರ್ಚಸ್ಯು, ಇನ್ನೊಂದು ಕಡೆ ಅಂಬರೀಶ್ ಅವರ ವರ್ಚಸ್ಸು, ಮತ್ತೊಂದು ಕಡೆ ದರ್ಶನ್ ಅವರ ಬಲ ಸುಮಲತಾ ಅವರ ಗೆಲುವಿಗೆ ನೆರವಾಗಲಿದೆ.

Share post:

Subscribe

spot_imgspot_img

Popular

More like this
Related

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – IMD ಮುನ್ಸೂಚನೆ

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ...

ನೌಗಾಮ್ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ – 8 ಪೊಲೀಸರು ಸಾವು, 27ಕ್ಕೂ ಹೆಚ್ಚು ಮಂದಿ ಗಾಯ

ನೌಗಾಮ್ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ – 8 ಪೊಲೀಸರು ಸಾವು,...

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ “ಸಾಲು ಮರದ ತಿಮ್ಮಕ್ಕ” ಇನ್ನಿಲ್ಲ..!

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ "ಸಾಲು ಮರದ ತಿಮ್ಮಕ್ಕ" ಇನ್ನಿಲ್ಲ..! ಬೆಂಗಳೂರು: ಪದ್ಮಶ್ರೀ ಪುರಸ್ಕೃತ...

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ!

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ! ನವದೆಹಲಿ:...