ಸುಮಲತಾರನ್ನು 1 ರೂಪಾಯಿಗೆ ಹರಾಜು ಹಾಕಿದ ವಾಟಾಳ್

Date:

ಕೇಂದ್ರದಲ್ಲಿ ರಾಜ್ಯದ ಬಗ್ಗೆ ಧ್ವನಿ ಎತ್ತದ ಕರ್ನಾಟಕ ಲೋಕಸಭಾ ಸದಸ್ಯರ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿ 24 ಕರ್ನಾಟಕದ ಸಂಸದರ ಭಾವಚಿತ್ರಗಳನ್ನಿಟ್ಟು ಹರಾಜು ಪ್ರಕ್ರಿಯೆ ನಡೆಸಿ ವಾಟಾಳ್​ ನಾಗರಾಜ್ ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್1ರೂಪಾಯಿಗೆ ಹರಾಜಾಗಿದ್ದು, ಉಳಿದ ಸಂಸದರನ್ನ ಯಾರು ಖರೀಸದೇ ಇದ್ದರಿಂದ ಅವರಿಗೆ ಒಂದು ರೂಪಾಯಿಯ ಬೆಲೆ ಇಲ್ಲ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...